ಛತ್ತಿಸ್ಗಢದ ರಾಜ್ನಂದಗಾಂವ್ ಜಿಲ್ಲೆಯಲ್ಲಿ ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.
ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…