ಛತ್ತಿಸ್ಗಢದ ರಾಜ್ನಂದಗಾಂವ್ ಜಿಲ್ಲೆಯಲ್ಲಿ ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.
ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…