ಛತ್ತಿಸ್ಗಢದ ರಾಜ್ನಂದಗಾಂವ್ ಜಿಲ್ಲೆಯಲ್ಲಿ ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.
ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…