ಛತ್ತಿಸ್ಗಢದ ರಾಜ್ನಂದಗಾಂವ್ ಜಿಲ್ಲೆಯಲ್ಲಿ ಜನಿಸಿದ ಮೂರು ಕಣ್ಣಿನ ಕರುವು ಶಿವನ ಅವತಾರವೆಂದು ಈ ಕರುವನ್ನು ಪೂಜಿಸಲು ಜನರು ಮುಂದಾಗಿದ್ದಾರೆ.
ಆರಂಭಲ್ಲಿ ಕರುವಿನ ತಲೆಯ ಮೇಲೆ ಗಾಯವಾಗಿದೆ ಎಂದು ನಾವು ಬಾವಿಸಿದ್ದೇವೆ. ಆದರೆ ಟಾರ್ಚ್ ಹಾಕಿ ಪರೀಕ್ಷಿಸಿದಾಗ ಮೂಗಿನ ಎರಡು ರಂಧ್ರಗಳ ಬದಲು ನಾಲ್ಕು ರಂಧ್ರಗಳಿವೆ ಹಾಗೂ ಮೂರು ಕಣ್ಣುಗಳು ಹಾಗೆಯೇ ಈ ಕರುವಿನ ಬಾಲವೂ ಹೆಣೆಯಲ್ಪಟ್ಟಂತೆ ಕಾಣುತ್ತದೆ ಎಂದು ಹೈನುಗಾರ ನೀರಜ್ ಚಾಂಡೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸ್ಥಳೀಯ ಪಶು ವ್ಯದ್ಯರಿಂದ ಕರುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಕರು ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಜನರು ಈ ಕರುವನ್ನು ಶಿವನ ಅವತಾರವೆಂದು ಪೂಜಿಸಲು ಬರುತ್ತಿದ್ದಾರೆ. ಹೀಗೆ ಬರುವಾಗ ಜನರು ತೆಂಗಿನಕಾಯಿ ಮತ್ತು ಹಣವನ್ನು ಅರ್ಪಿಸುತ್ತಿದ್ದಾರೆ ಎಂದು ಹೈನುಗಾರ ನೀರಜ್ ಚಾಂಡೆಲ್ ಹೇಳಿದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…