Advertisement
ಸುದ್ದಿಗಳು

ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ

Share

ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಕೃಷ್ಣ, ಭದ್ರಾ ಮೇಲ್ದಂಡೆ ಯೋಜನೆಗಳಿಂದಾಗಿ ಈ ಜಿಲ್ಲೆಯು 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ ಹೊಂದಿದೆ.  ಅವಶ್ಯವಿರುವ, ಹೆಚ್ಚುವರಿಯಾಗಿ ಬೆಳೆಯುವ ಶಕ್ತಿ ಈ ಭಾಗದ ರೈತರಿಗಿದೆ. ಈ ನಿಟ್ಟಿನಲ್ಲಿ ಸರ್ಕಾರ ರೈತರಿಗಾಗಿ ನೀಡಿರುವ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು.

ಯಾದಗಿರಿ ಜಿಲ್ಲೆಯ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ ಮುಂಗಾರು ಹಬ್ಬ, ನೈಸರ್ಗಿಕ ಕೃಷಿ ಕಾರ್ಯಾಗಾರ ಹಾಗೂ ಕೃಷಿ ಪರಿಕರ ಮಾರಾಟಗಾರರಿಗೆ ಕಾನೂನು ಅರಿವು ಕಾರ್ಯಾಗಾರ ನಡೆಯಿತು. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣ ಬಸಪ್ಪ ದರ್ಶನಾಪುರ, ಕಾರ್ಯಾಗಾರವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ಬಿ.ಸುಶೀಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಕೃಷಿ ವಿಜ್ಞಾನಿಗಳು, ಅಧಿಕಾರಿಗಳು ಹಾಗೂ ಸ್ಥಳೀಯ ರೈತರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

10 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

11 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

18 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

19 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago