ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಕೃಷ್ಣ, ಭದ್ರಾ ಮೇಲ್ದಂಡೆ ಯೋಜನೆಗಳಿಂದಾಗಿ ಈ ಜಿಲ್ಲೆಯು 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ ಹೊಂದಿದೆ. ಅವಶ್ಯವಿರುವ, ಹೆಚ್ಚುವರಿಯಾಗಿ ಬೆಳೆಯುವ ಶಕ್ತಿ ಈ ಭಾಗದ ರೈತರಿಗಿದೆ. ಈ ನಿಟ್ಟಿನಲ್ಲಿ ಸರ್ಕಾರ ರೈತರಿಗಾಗಿ ನೀಡಿರುವ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು.
ಯಾದಗಿರಿ ಜಿಲ್ಲೆಯ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ ಮುಂಗಾರು ಹಬ್ಬ, ನೈಸರ್ಗಿಕ ಕೃಷಿ ಕಾರ್ಯಾಗಾರ ಹಾಗೂ ಕೃಷಿ ಪರಿಕರ ಮಾರಾಟಗಾರರಿಗೆ ಕಾನೂನು ಅರಿವು ಕಾರ್ಯಾಗಾರ ನಡೆಯಿತು. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣ ಬಸಪ್ಪ ದರ್ಶನಾಪುರ, ಕಾರ್ಯಾಗಾರವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ಬಿ.ಸುಶೀಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಕೃಷಿ ವಿಜ್ಞಾನಿಗಳು, ಅಧಿಕಾರಿಗಳು ಹಾಗೂ ಸ್ಥಳೀಯ ರೈತರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…