300 ಯುನಿಟ್ ಗಿಂತ ಹೆಚ್ಚು ರಕ್ತದಾನ ಮಾಡಿದ ಸುಳ್ಯದ ಯುವಬ್ರಿಗೆಡ್

June 2, 2019
3:00 PM

ಸುಳ್ಯ: ರಕ್ತದಾನ ಎಂಬುದು ಮಹಾದಾನ. ಇಂತಹದ್ದೊಂದು ದಾನದಲ್ಲಿ ಸುಳ್ಯದ ಯುವಬ್ರಿಗೆಡ್ ತಂಡ ತೊಡಗಿಸಿಕೊಂಡಿದೆ. ಕಳೆದ ಒಂದು ವರ್ಷದಲ್ಲಿ ಕನಿಷ್ಟ 300 ಯುನಿಟ್ ಗಿಂತ ಹೆಚ್ಚು ರಕ್ತ ನೀಡಿದೆ. ಈ ತಂಡದಲ್ಲಿ ಸುಮಾರು 450 ಮಂದಿ ಇದ್ದಾರೆ. ರಕ್ತ ಬೇಕಾದಾಗ ತಕ್ಷಣ ಈ ತಂಡದ ಸದಸ್ಯರು ರಕ್ತ ನೀಡುತ್ತಾರೆ. ಈ ಮೂಲಕ ಸಮಾಜದ ಸೇವೆಯನ್ನು  ಮಾಡುತ್ತಿದ್ದಾರೆ.

ಯುವಬ್ರಿಗೆಡ್ ಸಮಾಜದ ವಿವಿಧ ಕೆಲಸಗಳನ್ನು  ಕಳೆದ ಅನೇಕ ಸಮಯಗಳಿಂದ ಮಾಡುತ್ತಲೇ ಬರುತ್ತಿದೆ. ಅದರಲ್ಲಿ ರಕ್ತದಾನವೂ ಒಂದು. ಯುವ ಬ್ರಿಗೇಡ್ ರಕ್ತ ನಿಧಿಯ ಕಟ್ಟಿದ ಕೇಶವ  ಇವರು ಈ ತಂಡದ ಮಾರ್ಗದರ್ಶಕರು. ಸುಳ್ಯದಲ್ಲಿ ರಕ್ತದ ಅವಶ್ಯಕತೆ ಇರುವುದನ್ನು ಗಮನಿಸಿ ಒಂದು ವರ್ಷ ದಲ್ಲಿ ಸತತವಾಗಿ  ಕೆವಿಜಿ ಅಥವಾ ಸರಕಾರಿ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಲಾಗಿದೆ.  300 ಕ್ಕಿಂತ ಮೇಲೆ ರಕ್ತದ ಯುನಿಟ್ ಗಳನ್ನು ಒದಗಿಸಿದ ಕೀರ್ತಿ  ಯುವಾ ಬ್ರಿಗೇಡ್ ರಕ್ತ ನಿಧಿಗೆ ಸಲುತ್ತದೆ. ಇದೊಂದು ಸೇವೆಗೆ ಇಡೀ ಸಮಾಜವೇ ಅಭಿನಂದನೆ ಹೇಳುತ್ತದೆ.

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೀಪಾವಳಿ ಹಬ್ಬವನ್ನು ಅತ್ಯಂತ ಜಾಗರೂಕತೆಯಿಂದ ಆಚರಿಸುವಂತೆ ಸಲಹೆ
October 18, 2025
5:58 AM
by: The Rural Mirror ಸುದ್ದಿಜಾಲ
ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು
September 23, 2025
11:05 AM
by: ದ ರೂರಲ್ ಮಿರರ್.ಕಾಂ
ಗಣೇಶ ಹಬ್ಬದ ಸಂಭ್ರಮಕ್ಕೆ ಕೆಲವೇ ದಿನಗಳು | ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತಗಳಿಂದ ಮನವಿ | ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಜನರೂ ಸಿದ್ಧತೆ |
August 24, 2025
7:25 AM
by: The Rural Mirror ಸುದ್ದಿಜಾಲ
ಪರಿಸರ ಸ್ನೇಹಿ ಮಣ್ಣಿನ ಮೂರ್ತಿಯತ್ತ ಒಲವು | ಗಣೇಶನ ಮೂರ್ತಿಯ ಮಣ್ಣಿನೊಳಗೆ ಬೀಜ – ಪೂಜೆಯ ಬಳಿಕ ಗಿಡ ಮರ-ಪರಿಸರ ರಕ್ಷಣೆಯ ಹೆಜ್ಜೆ |
August 21, 2025
6:53 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror