The Rural Mirror ಕಾಳಜಿ

300 ಯುನಿಟ್ ಗಿಂತ ಹೆಚ್ಚು ರಕ್ತದಾನ ಮಾಡಿದ ಸುಳ್ಯದ ಯುವಬ್ರಿಗೆಡ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ರಕ್ತದಾನ ಎಂಬುದು ಮಹಾದಾನ. ಇಂತಹದ್ದೊಂದು ದಾನದಲ್ಲಿ ಸುಳ್ಯದ ಯುವಬ್ರಿಗೆಡ್ ತಂಡ ತೊಡಗಿಸಿಕೊಂಡಿದೆ. ಕಳೆದ ಒಂದು ವರ್ಷದಲ್ಲಿ ಕನಿಷ್ಟ 300 ಯುನಿಟ್ ಗಿಂತ ಹೆಚ್ಚು ರಕ್ತ ನೀಡಿದೆ. ಈ ತಂಡದಲ್ಲಿ ಸುಮಾರು 450 ಮಂದಿ ಇದ್ದಾರೆ. ರಕ್ತ ಬೇಕಾದಾಗ ತಕ್ಷಣ ಈ ತಂಡದ ಸದಸ್ಯರು ರಕ್ತ ನೀಡುತ್ತಾರೆ. ಈ ಮೂಲಕ ಸಮಾಜದ ಸೇವೆಯನ್ನು  ಮಾಡುತ್ತಿದ್ದಾರೆ.

Advertisement
Advertisement

ಯುವಬ್ರಿಗೆಡ್ ಸಮಾಜದ ವಿವಿಧ ಕೆಲಸಗಳನ್ನು  ಕಳೆದ ಅನೇಕ ಸಮಯಗಳಿಂದ ಮಾಡುತ್ತಲೇ ಬರುತ್ತಿದೆ. ಅದರಲ್ಲಿ ರಕ್ತದಾನವೂ ಒಂದು. ಯುವ ಬ್ರಿಗೇಡ್ ರಕ್ತ ನಿಧಿಯ ಕಟ್ಟಿದ ಕೇಶವ  ಇವರು ಈ ತಂಡದ ಮಾರ್ಗದರ್ಶಕರು. ಸುಳ್ಯದಲ್ಲಿ ರಕ್ತದ ಅವಶ್ಯಕತೆ ಇರುವುದನ್ನು ಗಮನಿಸಿ ಒಂದು ವರ್ಷ ದಲ್ಲಿ ಸತತವಾಗಿ  ಕೆವಿಜಿ ಅಥವಾ ಸರಕಾರಿ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಲಾಗಿದೆ.  300 ಕ್ಕಿಂತ ಮೇಲೆ ರಕ್ತದ ಯುನಿಟ್ ಗಳನ್ನು ಒದಗಿಸಿದ ಕೀರ್ತಿ  ಯುವಾ ಬ್ರಿಗೇಡ್ ರಕ್ತ ನಿಧಿಗೆ ಸಲುತ್ತದೆ. ಇದೊಂದು ಸೇವೆಗೆ ಇಡೀ ಸಮಾಜವೇ ಅಭಿನಂದನೆ ಹೇಳುತ್ತದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

4 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

4 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

4 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

4 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

5 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

5 hours ago