ಸುಳ್ಯ: ರಕ್ತದಾನ ಎಂಬುದು ಮಹಾದಾನ. ಇಂತಹದ್ದೊಂದು ದಾನದಲ್ಲಿ ಸುಳ್ಯದ ಯುವಬ್ರಿಗೆಡ್ ತಂಡ ತೊಡಗಿಸಿಕೊಂಡಿದೆ. ಕಳೆದ ಒಂದು ವರ್ಷದಲ್ಲಿ ಕನಿಷ್ಟ 300 ಯುನಿಟ್ ಗಿಂತ ಹೆಚ್ಚು ರಕ್ತ ನೀಡಿದೆ. ಈ ತಂಡದಲ್ಲಿ ಸುಮಾರು 450 ಮಂದಿ ಇದ್ದಾರೆ. ರಕ್ತ ಬೇಕಾದಾಗ ತಕ್ಷಣ ಈ ತಂಡದ ಸದಸ್ಯರು ರಕ್ತ ನೀಡುತ್ತಾರೆ. ಈ ಮೂಲಕ ಸಮಾಜದ ಸೇವೆಯನ್ನು ಮಾಡುತ್ತಿದ್ದಾರೆ.
ಯುವಬ್ರಿಗೆಡ್ ಸಮಾಜದ ವಿವಿಧ ಕೆಲಸಗಳನ್ನು ಕಳೆದ ಅನೇಕ ಸಮಯಗಳಿಂದ ಮಾಡುತ್ತಲೇ ಬರುತ್ತಿದೆ. ಅದರಲ್ಲಿ ರಕ್ತದಾನವೂ ಒಂದು. ಯುವ ಬ್ರಿಗೇಡ್ ರಕ್ತ ನಿಧಿಯ ಕಟ್ಟಿದ ಕೇಶವ ಇವರು ಈ ತಂಡದ ಮಾರ್ಗದರ್ಶಕರು. ಸುಳ್ಯದಲ್ಲಿ ರಕ್ತದ ಅವಶ್ಯಕತೆ ಇರುವುದನ್ನು ಗಮನಿಸಿ ಒಂದು ವರ್ಷ ದಲ್ಲಿ ಸತತವಾಗಿ ಕೆವಿಜಿ ಅಥವಾ ಸರಕಾರಿ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಲಾಗಿದೆ. 300 ಕ್ಕಿಂತ ಮೇಲೆ ರಕ್ತದ ಯುನಿಟ್ ಗಳನ್ನು ಒದಗಿಸಿದ ಕೀರ್ತಿ ಯುವಾ ಬ್ರಿಗೇಡ್ ರಕ್ತ ನಿಧಿಗೆ ಸಲುತ್ತದೆ. ಇದೊಂದು ಸೇವೆಗೆ ಇಡೀ ಸಮಾಜವೇ ಅಭಿನಂದನೆ ಹೇಳುತ್ತದೆ.
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…