Advertisement
The Rural Mirror ಕಾಳಜಿ

300 ಯುನಿಟ್ ಗಿಂತ ಹೆಚ್ಚು ರಕ್ತದಾನ ಮಾಡಿದ ಸುಳ್ಯದ ಯುವಬ್ರಿಗೆಡ್

Share

ಸುಳ್ಯ: ರಕ್ತದಾನ ಎಂಬುದು ಮಹಾದಾನ. ಇಂತಹದ್ದೊಂದು ದಾನದಲ್ಲಿ ಸುಳ್ಯದ ಯುವಬ್ರಿಗೆಡ್ ತಂಡ ತೊಡಗಿಸಿಕೊಂಡಿದೆ. ಕಳೆದ ಒಂದು ವರ್ಷದಲ್ಲಿ ಕನಿಷ್ಟ 300 ಯುನಿಟ್ ಗಿಂತ ಹೆಚ್ಚು ರಕ್ತ ನೀಡಿದೆ. ಈ ತಂಡದಲ್ಲಿ ಸುಮಾರು 450 ಮಂದಿ ಇದ್ದಾರೆ. ರಕ್ತ ಬೇಕಾದಾಗ ತಕ್ಷಣ ಈ ತಂಡದ ಸದಸ್ಯರು ರಕ್ತ ನೀಡುತ್ತಾರೆ. ಈ ಮೂಲಕ ಸಮಾಜದ ಸೇವೆಯನ್ನು  ಮಾಡುತ್ತಿದ್ದಾರೆ.

ಯುವಬ್ರಿಗೆಡ್ ಸಮಾಜದ ವಿವಿಧ ಕೆಲಸಗಳನ್ನು  ಕಳೆದ ಅನೇಕ ಸಮಯಗಳಿಂದ ಮಾಡುತ್ತಲೇ ಬರುತ್ತಿದೆ. ಅದರಲ್ಲಿ ರಕ್ತದಾನವೂ ಒಂದು. ಯುವ ಬ್ರಿಗೇಡ್ ರಕ್ತ ನಿಧಿಯ ಕಟ್ಟಿದ ಕೇಶವ  ಇವರು ಈ ತಂಡದ ಮಾರ್ಗದರ್ಶಕರು. ಸುಳ್ಯದಲ್ಲಿ ರಕ್ತದ ಅವಶ್ಯಕತೆ ಇರುವುದನ್ನು ಗಮನಿಸಿ ಒಂದು ವರ್ಷ ದಲ್ಲಿ ಸತತವಾಗಿ  ಕೆವಿಜಿ ಅಥವಾ ಸರಕಾರಿ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಲಾಗಿದೆ.  300 ಕ್ಕಿಂತ ಮೇಲೆ ರಕ್ತದ ಯುನಿಟ್ ಗಳನ್ನು ಒದಗಿಸಿದ ಕೀರ್ತಿ  ಯುವಾ ಬ್ರಿಗೇಡ್ ರಕ್ತ ನಿಧಿಗೆ ಸಲುತ್ತದೆ. ಇದೊಂದು ಸೇವೆಗೆ ಇಡೀ ಸಮಾಜವೇ ಅಭಿನಂದನೆ ಹೇಳುತ್ತದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago