Advertisement
ವೈರಲ್ ಸುದ್ದಿ

300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಕಾಡಿಗೆ ತಂದ ವ್ಯಕ್ತಿ…! | ವಿಡಿಯೋ ವೈರಲ್

Share

ವ್ಯಕ್ತಿಯೊಬ್ಬ ಸುಮಾರು 300 ಹಾವುಗಳನ್ನು ಗೋಣಿಚೀಲದಲ್ಲಿ ತಂದು ಕಾಡಿಗೆ ಬಿಟ್ಟಿರುವ ವಿಡಿಯೋ ಇದೀಗ ವೈರಲ್‌ ಆಗಿದೆ. ಮೆಮೆವಾಲನ್ಯೂಸ್ ಹೆಸರಿನ ಇನ್‌ಸ್ಟ್ರಾಗ್ರಾಮ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿದ್ದು, ಇದೀಗ ವಿಡಿಯೋ ವೈರಲ್‌ ಆಗಿದೆ. ಆದರೆ ಈ ವ್ಯಕ್ತಿಯ ಪರಿಚಯ ಮಾಡಲಾಗಿಲ್ಲ.

ಏಕಕಾಲಕ್ಕೆ ಗೋಣಿ ಚೀಲ ತುಂಬಾ ಹಾವನ್ನು ಹಿಡಿದುಕೊಂಡು ಸಾಗಿ ಕಾಡಿನಲ್ಲಿ ಯಾವುದೇ ಅಂಜಿಕೆ ಇಲ್ಲದೆ ಬಿಡುತ್ತಿರುವ ದೃಶ್ಯ ವೈರಲ್‌ ಆಗಿದೆ.  ಈ ವಿಡಿಯೋ ನೋಡಿದಾಗ ರೋಮಾಂಚನವಾಗುವುದಂತೂ ಸಹಜ. ಮೆಮೆವಾಲನ್ಯೂಸ್ ಹೆಸರಿನ ಇನ್‌ಸ್ಟ್ರಾಗ್ರಾಮ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿದ್ದು, ವಿಡಿಯೋವನ್ನು ನೋಡಿದ ನೆಟ್ಟಗಾರ ಆಶ್ಚರ್ಯಚಕಿತರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

7 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

9 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

16 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

23 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago