ಸುದ್ದಿಗಳು

32.81 ಲಕ್ಷ ರೂಪಾಯಿ ಅನುದಾನ ಲ್ಯಾಪ್ಸ್…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಾಮಗಾರಿ ವಿಳಂಬವಾದ ಕಾರಣ ತಾಲೂಕು ಪಂಚಾಯತ್ ಅನುದಾನದಲ್ಲಿ ಲಿಂಕ್ ಡಾಕ್ಯುಮೆಂಟ್ ಅನುದಾನದಲ್ಲಿ ನಿರ್ವಹಿಸಿದ 46 ಕಾಮಗಾರಿಗಳಲ್ಲಿ ಒಟ್ಟು 32,81,478 ರೂಪಾಯಿ ಲ್ಯಾಪ್ಸ್‍ಗೊಂಡಿದೆ. ಈ ಕಾಮಗಾರಿಗಳನ್ನು ನಿರ್ವಹಿಸಿದ ಗುತ್ತಿಗೆದಾರರಿಗೆ ಅನುದಾನ ಪಾವತಿಯಾಗದೇ ಈಗ ಪರದಾಟ ನಡೆಸುವಂತಾಗಿದೆ.

Advertisement
Advertisement

ಮಾ.25 ರಂದು ಆದ ಎಲ್ಲಾ ಕಾಮಗಾರಿಗಳ ಬಿಲ್ಲುಗಳನ್ನು ತಾಲೂಕು ಖಜಾನೆಯಲ್ಲಿ ನೀಡುವಂತೆ ಜಿ.ಪಂ.ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗುತ್ತಿಗೆದಾರರಿಗೆ ಸೂಚಿಸಿದ್ದರು. ಆದರೆ ಗುತ್ತಿಗೆದಾರರು ತಾವು ನಿರ್ವಹಿಸಿದ ಕಾಮಗಾರಿಗಳ ಬಿಲ್ಲು ನೀಡದೇ ಇದ್ದುದರಿಂದ ಬಾಕಿಯಾಗಿದ್ದು, ತಾಪಂ ಮತ್ತು ತಾಲೂಕು ಖಜಾನೆಯ ಒಪ್ಪಂದದಲ್ಲಿ ಕಾಮಗಾರಿಗಳ ಬಿಲ್ಲುಗಳನ್ನು ಮಾ.25ರ ಮೊದಲೇ ನೀಡುವಂತೆ ಸೂಚಿಸಲಾಗಿತ್ತು. 2018 ನವಂಬರ್‍ನಲ್ಲಿ ಟೆಂಡರ್ ಕರೆದ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ವಹಿಸಲಾಗಿತ್ತಾದರೂ ಮರಳಿನ ಸಮಸ್ಯೆ ಬಂದುದರಿಂದ ಕಾಮಗಾರಿಯನ್ನು ಸಮಯಕ್ಕೆ ಸರಿಯಾಗಿ ಪೂರೈಸಲು ಗುತ್ತಿಗೆದಾರರಿಗೆ ಆಗಲಿಲ್ಲ. ಕೆಲವೊಂದು ಕಾಮಗಾರಿಗಳು ಸಂಪೂರ್ಣವಾಗಿದ್ದರೂ ಬಿಲ್ಲು ನೀಡುವಲ್ಲಿ ವಿಳಂಬವಾದ ಕಾರಣ ಅನುದಾನ ರದ್ದುಗೊಳಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

2 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

3 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

10 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

10 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

11 hours ago