ಸುದ್ದಿಗಳು

ಕೇರಳ | ರಬ್ಬರ್ ಬೆಳೆಗಾರರಿಗೆ 33 ಕೋಟಿ ರೂಪಾಯಿ ಪ್ರೋತ್ಸಾಹಧನ ವಿತರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಬ್ಬರ್ ಉತ್ಪಾದನಾ ಪ್ರೋತ್ಸಾಹ ಯೋಜನೆಯಡಿ 2022-23 ನೇ ಹಣಕಾಸು ವರ್ಷದಲ್ಲಿ ರಬ್ಬರ್ ಬೆಳೆಗಾರರಿಗೆ 33.195 ಕೋಟಿ ರೂಪಾಯಿಯನ್ನು  ಕೇರಳ ಸರ್ಕಾರ ವಿತರಿಸಿದೆ ಎಂದು ಕೃಷಿ ಸಚಿವ ಪಿ.ಪ್ರಸಾದ್ ತಿಳಿಸಿದ್ದಾರೆ.

Advertisement
Advertisement

ಕೇರಳ ರಾಜ್ಯದಲ್ಲಿ ರೈತರು ಉತ್ಪಾದಿಸುವ ರಬ್ಬರ್‌ಗೆ ಕೆಜಿಗೆ 170 ರೂಪಾಯಿ ಬೆಂಬಲ ಬೆಲೆಯನ್ನು ರಬ್ಬರ್ ಮಂಡಳಿಯ ಸಹಯೋಗದಲ್ಲಿ ಜಾರಿಗೆ ತರುತ್ತಿರುವ ಯೋಜನೆಗೆ 2022-23 ರ ಬಜೆಟ್‌ನಲ್ಲಿ  500 ಕೋಟಿ ರೂಪಾಯಿ ಮೀಸಲಿಡಲಾಗಿತ್ತು.ಇದುವರೆಗೆ ಆಯಾ ರಬ್ಬರ್ ಉತ್ಪಾದಕರ ಸೊಸೈಟಿಗೆ ಬಿಲ್‌ಗಳನ್ನು ಸಲ್ಲಿಸಿ ರಬ್ಬರ್ ಮಂಡಳಿಯಿಂದ ಪ್ರಮಾಣೀಕರಣ ಪಡೆದ ರಬ್ಬರ್ ರೈತರಿಗೆ ಮಾತ್ರ ಆರ್ಥಿಕ ಇಲಾಖೆಯಿಂದ ನೆರವು ಮಂಜೂರಾಗಿದೆ ಎಂದು ಅವರು ಹೇಳಿದರು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಷಾಢ ಮಾಸದಲ್ಲಿ ಶಕ್ತಿದೇವತೆಯ ಉಪಾಸನೆ ಏಕೆ ಅಗತ್ಯ..?

ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…

3 hours ago

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…

3 hours ago

ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…

4 hours ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

6 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

6 hours ago