ರಬ್ಬರ್ ಉತ್ಪಾದನಾ ಪ್ರೋತ್ಸಾಹ ಯೋಜನೆಯಡಿ 2022-23 ನೇ ಹಣಕಾಸು ವರ್ಷದಲ್ಲಿ ರಬ್ಬರ್ ಬೆಳೆಗಾರರಿಗೆ 33.195 ಕೋಟಿ ರೂಪಾಯಿಯನ್ನು ಕೇರಳ ಸರ್ಕಾರ ವಿತರಿಸಿದೆ ಎಂದು ಕೃಷಿ ಸಚಿವ ಪಿ.ಪ್ರಸಾದ್ ತಿಳಿಸಿದ್ದಾರೆ.
ಕೇರಳ ರಾಜ್ಯದಲ್ಲಿ ರೈತರು ಉತ್ಪಾದಿಸುವ ರಬ್ಬರ್ಗೆ ಕೆಜಿಗೆ 170 ರೂಪಾಯಿ ಬೆಂಬಲ ಬೆಲೆಯನ್ನು ರಬ್ಬರ್ ಮಂಡಳಿಯ ಸಹಯೋಗದಲ್ಲಿ ಜಾರಿಗೆ ತರುತ್ತಿರುವ ಯೋಜನೆಗೆ 2022-23 ರ ಬಜೆಟ್ನಲ್ಲಿ 500 ಕೋಟಿ ರೂಪಾಯಿ ಮೀಸಲಿಡಲಾಗಿತ್ತು.ಇದುವರೆಗೆ ಆಯಾ ರಬ್ಬರ್ ಉತ್ಪಾದಕರ ಸೊಸೈಟಿಗೆ ಬಿಲ್ಗಳನ್ನು ಸಲ್ಲಿಸಿ ರಬ್ಬರ್ ಮಂಡಳಿಯಿಂದ ಪ್ರಮಾಣೀಕರಣ ಪಡೆದ ರಬ್ಬರ್ ರೈತರಿಗೆ ಮಾತ್ರ ಆರ್ಥಿಕ ಇಲಾಖೆಯಿಂದ ನೆರವು ಮಂಜೂರಾಗಿದೆ ಎಂದು ಅವರು ಹೇಳಿದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…