ರಬ್ಬರ್ ಉತ್ಪಾದನಾ ಪ್ರೋತ್ಸಾಹ ಯೋಜನೆಯಡಿ 2022-23 ನೇ ಹಣಕಾಸು ವರ್ಷದಲ್ಲಿ ರಬ್ಬರ್ ಬೆಳೆಗಾರರಿಗೆ 33.195 ಕೋಟಿ ರೂಪಾಯಿಯನ್ನು ಕೇರಳ ಸರ್ಕಾರ ವಿತರಿಸಿದೆ ಎಂದು ಕೃಷಿ ಸಚಿವ ಪಿ.ಪ್ರಸಾದ್ ತಿಳಿಸಿದ್ದಾರೆ.
ಕೇರಳ ರಾಜ್ಯದಲ್ಲಿ ರೈತರು ಉತ್ಪಾದಿಸುವ ರಬ್ಬರ್ಗೆ ಕೆಜಿಗೆ 170 ರೂಪಾಯಿ ಬೆಂಬಲ ಬೆಲೆಯನ್ನು ರಬ್ಬರ್ ಮಂಡಳಿಯ ಸಹಯೋಗದಲ್ಲಿ ಜಾರಿಗೆ ತರುತ್ತಿರುವ ಯೋಜನೆಗೆ 2022-23 ರ ಬಜೆಟ್ನಲ್ಲಿ 500 ಕೋಟಿ ರೂಪಾಯಿ ಮೀಸಲಿಡಲಾಗಿತ್ತು.ಇದುವರೆಗೆ ಆಯಾ ರಬ್ಬರ್ ಉತ್ಪಾದಕರ ಸೊಸೈಟಿಗೆ ಬಿಲ್ಗಳನ್ನು ಸಲ್ಲಿಸಿ ರಬ್ಬರ್ ಮಂಡಳಿಯಿಂದ ಪ್ರಮಾಣೀಕರಣ ಪಡೆದ ರಬ್ಬರ್ ರೈತರಿಗೆ ಮಾತ್ರ ಆರ್ಥಿಕ ಇಲಾಖೆಯಿಂದ ನೆರವು ಮಂಜೂರಾಗಿದೆ ಎಂದು ಅವರು ಹೇಳಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…