ರಬ್ಬರ್ ಉತ್ಪಾದನಾ ಪ್ರೋತ್ಸಾಹ ಯೋಜನೆಯಡಿ 2022-23 ನೇ ಹಣಕಾಸು ವರ್ಷದಲ್ಲಿ ರಬ್ಬರ್ ಬೆಳೆಗಾರರಿಗೆ 33.195 ಕೋಟಿ ರೂಪಾಯಿಯನ್ನು ಕೇರಳ ಸರ್ಕಾರ ವಿತರಿಸಿದೆ ಎಂದು ಕೃಷಿ ಸಚಿವ ಪಿ.ಪ್ರಸಾದ್ ತಿಳಿಸಿದ್ದಾರೆ.
ಕೇರಳ ರಾಜ್ಯದಲ್ಲಿ ರೈತರು ಉತ್ಪಾದಿಸುವ ರಬ್ಬರ್ಗೆ ಕೆಜಿಗೆ 170 ರೂಪಾಯಿ ಬೆಂಬಲ ಬೆಲೆಯನ್ನು ರಬ್ಬರ್ ಮಂಡಳಿಯ ಸಹಯೋಗದಲ್ಲಿ ಜಾರಿಗೆ ತರುತ್ತಿರುವ ಯೋಜನೆಗೆ 2022-23 ರ ಬಜೆಟ್ನಲ್ಲಿ 500 ಕೋಟಿ ರೂಪಾಯಿ ಮೀಸಲಿಡಲಾಗಿತ್ತು.ಇದುವರೆಗೆ ಆಯಾ ರಬ್ಬರ್ ಉತ್ಪಾದಕರ ಸೊಸೈಟಿಗೆ ಬಿಲ್ಗಳನ್ನು ಸಲ್ಲಿಸಿ ರಬ್ಬರ್ ಮಂಡಳಿಯಿಂದ ಪ್ರಮಾಣೀಕರಣ ಪಡೆದ ರಬ್ಬರ್ ರೈತರಿಗೆ ಮಾತ್ರ ಆರ್ಥಿಕ ಇಲಾಖೆಯಿಂದ ನೆರವು ಮಂಜೂರಾಗಿದೆ ಎಂದು ಅವರು ಹೇಳಿದರು.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.