ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

May 22, 2025
9:50 PM

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror