MIRROR FOCUS

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

1 hour ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

8 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

24 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago