ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…