ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…