ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ವರ್ಷ ಇಲ್ಲಿಯವರೆಗೆ, ನಾವು 35 ಪ್ರಕರಣಗಳು ವರದಿಯಾಗಿದ್ದು, ಕಳೆದ 15 ದಿನಗಳಲ್ಲಿ ಸ್ವಲ್ಪ ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಗರ್ಭಿಣಿಯರು ಮತ್ತು ಮಕ್ಕಳು ಜನದಟ್ಟಣೆಯ ಸ್ಥಳಗಳಿಗೆ ಭೇಟಿ ನೀಡುವಾಗ ಜಾಗರೂಕರಾಗಿರಬೇಕು. ಜನದಟ್ಟಣೆಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ್ದಾರೆ. ತೀವ್ರ ಉಸಿರಾಟದ ಸೋಂಕು ಪ್ರಕರಣಗಳಿಗೆ ಮಾತ್ರ ಕೋವಿಡ್-19 ಪರೀಕ್ಷೆಗಳು ಕಡ್ಡಾಯ ಎಂದು ಸಚಿವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…