ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ವರ್ಷ ಇಲ್ಲಿಯವರೆಗೆ, ನಾವು 35 ಪ್ರಕರಣಗಳು ವರದಿಯಾಗಿದ್ದು, ಕಳೆದ 15 ದಿನಗಳಲ್ಲಿ ಸ್ವಲ್ಪ ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಗರ್ಭಿಣಿಯರು ಮತ್ತು ಮಕ್ಕಳು ಜನದಟ್ಟಣೆಯ ಸ್ಥಳಗಳಿಗೆ ಭೇಟಿ ನೀಡುವಾಗ ಜಾಗರೂಕರಾಗಿರಬೇಕು. ಜನದಟ್ಟಣೆಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ್ದಾರೆ. ತೀವ್ರ ಉಸಿರಾಟದ ಸೋಂಕು ಪ್ರಕರಣಗಳಿಗೆ ಮಾತ್ರ ಕೋವಿಡ್-19 ಪರೀಕ್ಷೆಗಳು ಕಡ್ಡಾಯ ಎಂದು ಸಚಿವರು ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…