MIRROR FOCUS

ಅಯೋಧ್ಯೆಗೆ ಪಾದಯಾತ್ರೆ ಮಾಡಿದ 350 ಮುಸ್ಲಿಂ ಭಕ್ತರು | 6 ದಿನಗಳ ಪಾದಯಾತ್ರೆಯ ಬಳಿಕ ರಾಮಲಲ್ಲಾನಿಗೆ ಪೂಜೆ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮ ಮಂದಿರಕ್ಕೆ ಪೂಜೆ ಸಲ್ಲಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೆಂಬಲಿತ ಮುಸ್ಲಿಂ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್  ನೇತೃತ್ವದ  ಗುಂಪು ತಮ್ಮ ಕಾಲ್ನಡಿಗೆಯನ್ನು ಆರಂಭಿಸಿತ್ತು.

Advertisement
Advertisement

ಲಕ್ನೋ ಮತ್ತು ಅಯೋಧ್ಯೆ ನಡುವೆ ಸುಮಾರು 150 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಕ್ರಮಿಸಿದರು ಮತ್ತು ಅಯೋಧ್ಯೆಗೆ ತಲುಪಲು ಪ್ರತಿದಿನ 25 ಕಿಲೋಮೀಟರ್ ನಡೆದರು.ಕೊರೆಯುವ ಚಳಿಯ ನಡುವೆ ‘ಜೈ ಶ್ರೀ ರಾಮ್’ ಎಂದು ಜಪಿಸುತ್ತಾ ಮುಂದೆ ಸಾಗಿದ್ದರು. ಪ್ರತಿ 25 ಕಿಲೋಮೀಟರ್‌ ನಡೆದು ನಂತರ ಪಾದಯಾತ್ರೆ ನಿಲ್ಲಿಸಿದ್ದರು. ಮರುದಿನ ಬೆಳಿಗ್ಗೆ ತಮ್ಮ ಪ್ರಯಾಣವನ್ನು ಮುಂದುವರೆಸುತ್ತಿದ್ದರು.

ಮುಸ್ಲಿಂ ಆರಾಧಕರ ಈ ಕಾರ್ಯವು ಏಕತೆ, ಸಮಗ್ರತೆ, ಸಾರ್ವಭೌಮತೆ ಮತ್ತು ಸಾಮರಸ್ಯದ ಸಂದೇಶವನ್ನು ರವಾನಿಸುತ್ತದೆ ಎಂದು ಯಾತ್ರೆಯ ನೇತೃತ್ವ ವಹಿಸಿದ್ದ  ರಾಜಾ ರಯೀಸ್ ಮತ್ತು ಸಂಯೋಜಕ ಶೇರ್ ಅಲಿ ಖಾನ್ ಹೇಳಿದ್ದರು. ದೇಶ ಮತ್ತು ಮಾನವೀಯತೆಯ ಮೇಲಿನ ಪ್ರೀತಿಯು ಧರ್ಮ, ಜಾತಿ ಮತ್ತು ಪಂಥಕ್ಕಿಂತಲೂ ಮೊದಲಿನ ಆದ್ಯತೆ ನೀಡುತ್ತದೆ. ಯಾವುದೇ ಧರ್ಮವು ಇತರರಿಗೆ ಟೀಕೆ, ಅಪಹಾಸ್ಯ ಅಥವಾ ತಿರಸ್ಕಾರವನ್ನು ಕಲಿಸುವುದಿಲ್ಲ ಎಂದು ಅವರು ಹೇಳಿದರು.

350 Muslims undertake 6-day Padyatra to offer prayers at Ram Temple in Ayodhya. They covered approximately 150 kilometers on foot between Lucknow and Ayodhya & walked 25 kilometers daily to reach Ayodhya.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

15 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

15 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

15 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

15 hours ago