MIRROR FOCUS

ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಬಂದರಿಗೆ ಬಂದ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ | 39.44 ಟನ್‌ ಅಡಿಕೆ ವಶಕ್ಕೆ | ಅಡಿಕೆ ಆಮದು ತಡೆಗೆ ಸತತ ಪ್ರಯತ್ನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜರಾತ್‌ನ ಮುಂದ್ರಾ ಬಂದರು ಮೂಲಕ ಆಗಮನವಾಗಿದ್ದ 39.44 ಟನ್ ಅಡಕೆಯನ್ನು(Arecanut) ಡಿಆರ್‌ಐ ವಶಪಡಿಸಿಕೊಂಡಿದೆ. ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿತ್ತು. 10 ಕಂಟೈನರ್ ಗಳಲ್ಲಿ ಒಟ್ಟು 39.44 ಟನ್ ಅಡಿಕೆ ಬರುತ್ತಿತ್ತು. ಇದನ್ನು ಡಿಆರ್‌ಐ ವಶಪಡಿಸಿಕೊಂಡಿದೆ. ಇದೀಗ ಅಡಿಕೆ ಅಕ್ರಮ ಸಾಗಾಟಕ್ಕೆ ಬ್ರೇಕ್‌ ಬೀಳುತ್ತಿದ್ದು, ಇದು ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಧಾರಣೆ ಏರಿಕೆಯ ನಿರೀಕ್ಷೆ ಇದೆ.

Advertisement

ಗುಜರಾತ್‌ ಮುಂದ್ರಾ ಬಂದರು ಮೂಲಕ  ಕಸ್ಟಮ್ಸ್ ಸುಂಕ ತಪ್ಪಿಸಿ ಅಡಿಕೆ ಕಳ್ಳಸಾಗಣೆ ಮಾಡುವ ಜಾಲವನ್ನು ಡಿಆರ್‌ಐ ಬೇಧಿಸಿದೆ. ಇದಕ್ಕೂ ಮುನ್ನ ಇದೇ ಬಂದರಿನಿಂದ ಇದೇ ಮಾದರಿಯಲ್ಲಿ ವಶಪಡಿಸಿಕೊಂಡ ಹಲವು ಪ್ರಕರಣಗಳು ನಡೆದಿದೆ. ಹೀಗಾಗಿ  ಕೇಂದ್ರ ಮತ್ತು ಗುಜರಾತ್‌ನ ಭದ್ರತಾ ಏಜೆನ್ಸಿಗಳು ಅಂತಹ ಅಂಶಗಳು ಮತ್ತು ಕಳ್ಳಸಾಗಾಣಿಕೆ ವಸ್ತುಗಳ ಮೇಲೆ, ಸಾಗಾಣಿಕೆದಾರರ ಚಲನವಲನಗಳ ಮೇಲೆ ನಿರಂತರ ನಿಗಾ ಇರಿಸುತ್ತವೆ. ಆದ್ದರಿಂದ, ಇದೀಗ ಇನ್ನೊಂದು ಪ್ರಕರಣ ಪತ್ತೆಯಾಗಿದೆ.

ಮಾಹಿತಿಯ ಪ್ರಕಾರ, ದುಬೈನಿಂದ ವಡೋದರಾ ಸಂಸ್ಥೆಯು ಈ ಅಡಿಕೆಯನ್ನು ಬುಕಿಂಗ್‌ ಮಾಡಿದೆ. ಸ್ಕ್ರ್ಯಾಪ್ ಟೈರ್‌ಗಳ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆಯನ್ನು ಸಾಗಿಸಲಾಗುತ್ತಿತ್ತು. ಇದೀಗ ಮತ್ತೊಂದು ಭಾರೀ ಪ್ರಮಾಣದ ಅಡಿಕೆಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

39.44 tonnes of Arecanuts were seized through Mundra port in Gujarat. Arecanuts were being transported illegally in the name of scrap tyres. A total of 39.44 tons of Arecanuts were coming in 10 containers. It has been seized by DRI.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

14 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

14 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

14 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

14 hours ago

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

23 hours ago