Advertisement
MIRROR FOCUS

ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಬಂದರಿಗೆ ಬಂದ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ | 39.44 ಟನ್‌ ಅಡಿಕೆ ವಶಕ್ಕೆ | ಅಡಿಕೆ ಆಮದು ತಡೆಗೆ ಸತತ ಪ್ರಯತ್ನ |

Share

ಗುಜರಾತ್‌ನ ಮುಂದ್ರಾ ಬಂದರು ಮೂಲಕ ಆಗಮನವಾಗಿದ್ದ 39.44 ಟನ್ ಅಡಕೆಯನ್ನು(Arecanut) ಡಿಆರ್‌ಐ ವಶಪಡಿಸಿಕೊಂಡಿದೆ. ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿತ್ತು. 10 ಕಂಟೈನರ್ ಗಳಲ್ಲಿ ಒಟ್ಟು 39.44 ಟನ್ ಅಡಿಕೆ ಬರುತ್ತಿತ್ತು. ಇದನ್ನು ಡಿಆರ್‌ಐ ವಶಪಡಿಸಿಕೊಂಡಿದೆ. ಇದೀಗ ಅಡಿಕೆ ಅಕ್ರಮ ಸಾಗಾಟಕ್ಕೆ ಬ್ರೇಕ್‌ ಬೀಳುತ್ತಿದ್ದು, ಇದು ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಧಾರಣೆ ಏರಿಕೆಯ ನಿರೀಕ್ಷೆ ಇದೆ.

Advertisement
Advertisement
Advertisement
Advertisement

ಗುಜರಾತ್‌ ಮುಂದ್ರಾ ಬಂದರು ಮೂಲಕ  ಕಸ್ಟಮ್ಸ್ ಸುಂಕ ತಪ್ಪಿಸಿ ಅಡಿಕೆ ಕಳ್ಳಸಾಗಣೆ ಮಾಡುವ ಜಾಲವನ್ನು ಡಿಆರ್‌ಐ ಬೇಧಿಸಿದೆ. ಇದಕ್ಕೂ ಮುನ್ನ ಇದೇ ಬಂದರಿನಿಂದ ಇದೇ ಮಾದರಿಯಲ್ಲಿ ವಶಪಡಿಸಿಕೊಂಡ ಹಲವು ಪ್ರಕರಣಗಳು ನಡೆದಿದೆ. ಹೀಗಾಗಿ  ಕೇಂದ್ರ ಮತ್ತು ಗುಜರಾತ್‌ನ ಭದ್ರತಾ ಏಜೆನ್ಸಿಗಳು ಅಂತಹ ಅಂಶಗಳು ಮತ್ತು ಕಳ್ಳಸಾಗಾಣಿಕೆ ವಸ್ತುಗಳ ಮೇಲೆ, ಸಾಗಾಣಿಕೆದಾರರ ಚಲನವಲನಗಳ ಮೇಲೆ ನಿರಂತರ ನಿಗಾ ಇರಿಸುತ್ತವೆ. ಆದ್ದರಿಂದ, ಇದೀಗ ಇನ್ನೊಂದು ಪ್ರಕರಣ ಪತ್ತೆಯಾಗಿದೆ.

Advertisement

ಮಾಹಿತಿಯ ಪ್ರಕಾರ, ದುಬೈನಿಂದ ವಡೋದರಾ ಸಂಸ್ಥೆಯು ಈ ಅಡಿಕೆಯನ್ನು ಬುಕಿಂಗ್‌ ಮಾಡಿದೆ. ಸ್ಕ್ರ್ಯಾಪ್ ಟೈರ್‌ಗಳ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆಯನ್ನು ಸಾಗಿಸಲಾಗುತ್ತಿತ್ತು. ಇದೀಗ ಮತ್ತೊಂದು ಭಾರೀ ಪ್ರಮಾಣದ ಅಡಿಕೆಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

39.44 tonnes of Arecanuts were seized through Mundra port in Gujarat. Arecanuts were being transported illegally in the name of scrap tyres. A total of 39.44 tons of Arecanuts were coming in 10 containers. It has been seized by DRI.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

7 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago