Advertisement
MIRROR FOCUS

ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಬಂದರಿಗೆ ಬಂದ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ | 39.44 ಟನ್‌ ಅಡಿಕೆ ವಶಕ್ಕೆ | ಅಡಿಕೆ ಆಮದು ತಡೆಗೆ ಸತತ ಪ್ರಯತ್ನ |

Share

ಗುಜರಾತ್‌ನ ಮುಂದ್ರಾ ಬಂದರು ಮೂಲಕ ಆಗಮನವಾಗಿದ್ದ 39.44 ಟನ್ ಅಡಕೆಯನ್ನು(Arecanut) ಡಿಆರ್‌ಐ ವಶಪಡಿಸಿಕೊಂಡಿದೆ. ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿತ್ತು. 10 ಕಂಟೈನರ್ ಗಳಲ್ಲಿ ಒಟ್ಟು 39.44 ಟನ್ ಅಡಿಕೆ ಬರುತ್ತಿತ್ತು. ಇದನ್ನು ಡಿಆರ್‌ಐ ವಶಪಡಿಸಿಕೊಂಡಿದೆ. ಇದೀಗ ಅಡಿಕೆ ಅಕ್ರಮ ಸಾಗಾಟಕ್ಕೆ ಬ್ರೇಕ್‌ ಬೀಳುತ್ತಿದ್ದು, ಇದು ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಧಾರಣೆ ಏರಿಕೆಯ ನಿರೀಕ್ಷೆ ಇದೆ.

ಗುಜರಾತ್‌ ಮುಂದ್ರಾ ಬಂದರು ಮೂಲಕ  ಕಸ್ಟಮ್ಸ್ ಸುಂಕ ತಪ್ಪಿಸಿ ಅಡಿಕೆ ಕಳ್ಳಸಾಗಣೆ ಮಾಡುವ ಜಾಲವನ್ನು ಡಿಆರ್‌ಐ ಬೇಧಿಸಿದೆ. ಇದಕ್ಕೂ ಮುನ್ನ ಇದೇ ಬಂದರಿನಿಂದ ಇದೇ ಮಾದರಿಯಲ್ಲಿ ವಶಪಡಿಸಿಕೊಂಡ ಹಲವು ಪ್ರಕರಣಗಳು ನಡೆದಿದೆ. ಹೀಗಾಗಿ  ಕೇಂದ್ರ ಮತ್ತು ಗುಜರಾತ್‌ನ ಭದ್ರತಾ ಏಜೆನ್ಸಿಗಳು ಅಂತಹ ಅಂಶಗಳು ಮತ್ತು ಕಳ್ಳಸಾಗಾಣಿಕೆ ವಸ್ತುಗಳ ಮೇಲೆ, ಸಾಗಾಣಿಕೆದಾರರ ಚಲನವಲನಗಳ ಮೇಲೆ ನಿರಂತರ ನಿಗಾ ಇರಿಸುತ್ತವೆ. ಆದ್ದರಿಂದ, ಇದೀಗ ಇನ್ನೊಂದು ಪ್ರಕರಣ ಪತ್ತೆಯಾಗಿದೆ.

ಮಾಹಿತಿಯ ಪ್ರಕಾರ, ದುಬೈನಿಂದ ವಡೋದರಾ ಸಂಸ್ಥೆಯು ಈ ಅಡಿಕೆಯನ್ನು ಬುಕಿಂಗ್‌ ಮಾಡಿದೆ. ಸ್ಕ್ರ್ಯಾಪ್ ಟೈರ್‌ಗಳ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆಯನ್ನು ಸಾಗಿಸಲಾಗುತ್ತಿತ್ತು. ಇದೀಗ ಮತ್ತೊಂದು ಭಾರೀ ಪ್ರಮಾಣದ ಅಡಿಕೆಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

39.44 tonnes of Arecanuts were seized through Mundra port in Gujarat. Arecanuts were being transported illegally in the name of scrap tyres. A total of 39.44 tons of Arecanuts were coming in 10 containers. It has been seized by DRI.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

30 minutes ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

56 minutes ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

23 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago