#GlobalWarming| ಸಮುದ್ರ ಮಟ್ಟಕ್ಕಿಂತ ಕೆಳಕ್ಕೆ ಹೋಗಲಿವೆಯಂತೆ ಕೇರಳದ 4 ಜಿಲ್ಲೆಗಳು…!? | 2050ರ ವೇಳೆಗೆ ಹಲವು ಪ್ರದೇಶಗಳು ಮುಳುಗಡೆಯಾಗುವ ಎಚ್ಚರಿಕೆ ನೀಡಿದ ವರದಿ.. |

July 30, 2023
9:18 PM
ಜಾಗತಿಕ ತಾಪಮಾನದ ಕಾರಣ 2050ರ ವೇಳೆಗೆ ಕೇರಳದ 4 ಜಿಲ್ಲೆಗಳು ಸಮುದ್ರ ಮಟ್ಟಕ್ಕಿಂತ ಕೆಳಕ್ಕೆ ಹೋಗಬಹುದು ಎಂದು ನ್ಯೂಜೆರ್ಸಿ ಮೂಲದ ವಿಜ್ಞಾನ ಸಂಸ್ಥೆಯಾದ ಕ್ಲೈಮೇಟ್ ಸೆಂಟ್ರಲ್ ನಿರ್ಮಿಸಿದ ಹೊಸ ಡಿಜಿಟಲ್ ಎಲಿವೇಶನ್ ಮಾಡೆಲ್ (DEM) ಮೊದಲ ವರದಿಯಲ್ಲಿ ಎಚ್ಚರಿಸಿದೆ.

ಜಾಗತಿಕ ತಾಪಮಾನದ ಬಗ್ಗೆ ಎಚ್ಚರಿಕೆ ಕೇಳಿ ಬರುತ್ತಲೇ ಇದೆ. ಇದಕ್ಕೆ ಕಾರಣ ಜಾಗತಿಕ ತಾಪಮಾನದಿಂದಾಗಿ ಉಂಟಾಗುವ ಸಮಸ್ಯೆಗಳು. ಸಮದ್ರ ಮಟ್ಟ ಏರಿಕೆ, ಹವಾಮಾನಬದಲಾವಣೆ, ಅತಿಯಾದ ತಾಪಮಾನ ಹೀಗೆ ಇವುಗಳು ಗ್ಲೋಬಲ್‌ ವಾರ್ಮಿಂಗ್‌ ಜೊತೆ ನೇರವಾದ ಸಂಬಂಧ ಹೊಂದಿವೆ. ಈ ಹಿಂದೆ ಬಂದ ಸುಮಾರು ಅಧ್ಯಯನಗಳು ಜಾಗತಿಕ ತಾಪಮಾನದಿಂದಾಗಿ ಸಮುದ್ರಗಳ ಮಟ್ಟ ಏರಿಕೆ ಆಗುತ್ತಿದೆ, ಇದರಿಂದ 2050ರ ವೇಳೆಗೆ ಹಲವು ಪ್ರದೇಶಗಳು ಮುಳುಗಡೆಯಾಗಬಹುದು ಎಂದು ಸೂಚಿಸಿವೆ. ಭಾರತದಲ್ಲಿ ಮುಂಬೈ, ಮಹಾರಾಷ್ಟ್, ಕೇರಳ#Kerala, ಗುಜರಾತ್‌ ಕರಾವಳಯಂತಹ ಪ್ರದೇಶಗಳು ಅಪಾಯದಲ್ಲಿವೆ ಎಂದು ತಿಳಿಸಿವೆ.

Advertisement
Advertisement

ಕೇರಳದ ನಾಲ್ಕು ಜಿಲ್ಲೆಗಳಿಗೆ ಹೆಚ್ಚಿನ ಅಪಾಯ: ಇದೇ ರೀತಿಯ ಮತ್ತೊಂದು ವರದಿ ಬಹಿರಂಗವಾಗಿದ್ದು, ಜಾಗತಿಕ ತಾಪಮಾನದ ಕಾರಣ 2050ರ ವೇಳೆಗೆ ಕೇರಳದ 4 ಜಿಲ್ಲೆಗಳು ಸಮುದ್ರ ಮಟ್ಟಕ್ಕಿಂತ ಕೆಳಕ್ಕೆ ಹೋಗಬಹುದು ಎಂದು ಎಚ್ಚರಿಸಿದೆ. ನ್ಯೂಜೆರ್ಸಿ ಮೂಲದ ವಿಜ್ಞಾನ ಸಂಸ್ಥೆಯಾದ ಕ್ಲೈಮೇಟ್ ಸೆಂಟ್ರಲ್ ನಿರ್ಮಿಸಿದ ಹೊಸ ಡಿಜಿಟಲ್ ಎಲಿವೇಶನ್ ಮಾಡೆಲ್#DEM ಮೊದಲ ವರದಿಯಲ್ಲಿ ಮಧ್ಯ ಕೇರಳದ ಭಾಗಗಳು ಸಮುದ್ರ ಮಟ್ಟ ಏರಿಕೆಯ ಹೆಚ್ಚಿನ ಅಪಾಯದ ವಲಯಗಳು ಎಂದು ತಿಳಿಸಿತ್ತು. ಆದರೆ ಇದೀಗ ಮತ್ತೊಂದು ವರದಿಯನ್ನು ಬಿಡುಗಡೆ ಮಾಡಿದ್ದು, 2050 ರ ವೇಳೆಗೆ ಜಿಲ್ಲೆಯ ಹಲವು ಭಾಗಗಳು ಮುಳುಗಡೆಯಾಗಬಹುದು ಎಂದು ತಿಳಿಸಿದೆ.

ವರದಿಯು 2050 ರ ವೇಳೆಗೆ 1 ಮೀ ಸಮುದ್ರ ಮಟ್ಟ ಏರಿಕೆಯ ಸಂದರ್ಭದಲ್ಲಿ ಅದರೊಳಗೆ ಮುಳುಗಡೆಯಾಗಬಹುದಾದ ಹೆಚ್ಚಿನ ಪ್ರದೇಶಗಳು ಸೇರಲಿವೆ ಎಂದು ತಿಳಿಸಿದ್ದು ಅದರ ಹೊಸ ಆವೃತ್ತಿ ಕೇರಳದ ಕೊಟ್ಟಾಯಂ ಮತ್ತು ತ್ರಿಸೂರ್‌ನ ಒಳಭಾಗಗಳ ಮೇಲೆ ಭೀಕರವಾದ ಪರಿಣಾಮ ಬೀರಬಹುದು ಎಂದಿದೆ. ಮೊದಲ ವರದಿಗಳು ಕುಟ್ಟನಾಡ್, ಕೊಚ್ಚಿ ದ್ವೀಪಗಳು ಮತ್ತು ವೈಕೋಂನ ಕರಾವಳಿ ಪ್ರದೇಶಗಳ ಬಗ್ಗೆ ಎಚ್ಚರಿಕೆ ನೀಡಿತ್ತು, ಆದರೆ ಈಗಿನ ವರದಿಗಳು ಪೆರಮಂಗಲಂ, ಪುರನಾಟ್ಟುಕರ, ಅರಿಂಬೂರ್, ಪರಕ್ಕಾಡ್, ಮಣಕ್ಕೋಡಿ ಮತ್ತು ತ್ರಿಶೂರ್‌ನ ಕೂರ್ಕೆಂಚೇರಿ ಮತ್ತು ಕೊಟ್ಟಾಯಂನ ಕೆಲವು ಪ್ರದೇಶಗಳು, ತಲಯಾಜಂ, ಚೆಮ್ಮನಾತುಕರ, ಅಚಿನಕಂ ಮತ್ತು ಬ್ರಹ್ಮಮಂಗಲಂ ಸೇರಿದಂತೆ ಹೆಚ್ಚಿನ ಆಂತರಿಕ ಸ್ಥಳಗಳಿಗೆ ಅಪಾಯವಿದೆ ಎಂದು ತಿಳಿಸಿದೆ.
ಸಮುದ್ರ ಮಟ್ಟ ಏರಿಕೆ : ಈಗಾಗಲೇ ಅಸಾಮಾನ್ಯ ಮತ್ತು ವಿಪರೀತ ಮಳೆಯ ಘಟನೆಗಳನ್ನು ಕಾಣುತ್ತಿರುವ ಮಧ್ಯ ಕೇರಳ, ಅಂಟಾರ್ಕ್ಟಿಕಾದಲ್ಲಿ ಮಂಜುಗಡ್ಡೆಯ ಕರಗುವಿಕೆಯಿಂದ ಉಂಟಾದ ಸಮುದ್ರ ಮಟ್ಟ ಏರಿಕೆಯ ಹಿನ್ನೆಲೆಯಲ್ಲಿ, ದೊಡ್ಡ ಪರಿಣಾಮ ಎದುರಿಸಬೇಕಾಗಬಹುದು. ಎರ್ನಾಕುಲಂ, ಕೊಟ್ಟಾಯಂ ಮತ್ತು ಅಲಪ್ಪುಳದ ದೊಡ್ಡ ಭಾಗಗಳನ್ನು ಒಳಗೊಂಡಂತೆ ನಾಲ್ಕು ಜಿಲ್ಲೆಗಳು ಮತ್ತು ತ್ರಿಶೂರ್‌ನ ಕೆಲವು ಭಾಗಗಳು 2050 ರ ವೇಳೆಗೆ ಸಮುದ್ರ ಮಟ್ಟಕ್ಕಿಂತ ಕೆಳಗಿರಬಹುದು ಎಂದು ಸಮುದ್ರ ಮಟ್ಟ ಏರಿಕೆಯ ಅಂದಾಜನ್ನು ವರದಿ ತೋರಿಸಿದೆ. ಈ ವರದಿಗಳ ಪ್ರಕಾರ ಜಿಲ್ಲೆಯ ಮುನಂಬಂ, ಕುಜಿಪ್ಪಿಳ್ಳಿ, ಚೆರೈ, ನಾಯರಂಬಲಂ, ಚೆಂದಮಂಗಲಂ, ಪುಥೆನ್‌ವೇಲಿಕ್ಕಾರ, ಕಡಮಕುಡಿ, ಪುತ್ತುವೈಪೆ, ಫೋರ್ಟ್ ಕೊಚ್ಚಿ, ವರಪುಳ, ಬೊಲ್ಗಟ್ಟಿ, ಚೆಲ್ಲಾನಂ, ಉದಯನಪುರಂ, ತಲಯೋಲಪರಂಬು, ಚೇರ್ತಲ, ಕುಮಾರಕೊಂ, ಮುಹಮ್ಮ, ಕೊತ್ತಂಚೇರಿ, ತನ್ನೀ ಪ್ರದೇಶಗಳು ಸಂಪೂರ್ಣವಾಗಿ ಮುಳಗಡೆಯಾಗುವ ಸಾಧ್ಯತೆಗಳಿವೆ.

ಪ್ರಮುಖ ಕರಾವಳಿ ನಗರಗಳಿಗೆ ಸಂಬಂಧಿಸಿದ ಇಂಟರ್‌ಗವರ್ನಮೆಂಟಲ್ ಪ್ಯಾನೆಲ್ ಆನ್ ಕ್ಲೈಮೇಟ್ ಚೇಂಜ್#IPCC ವರದಿಯು ಸಮುದ್ರ ಮಟ್ಟವು 2050 ರ ವೇಳೆಗೆ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಸೂಚಿಸಿದೆ. ಉತ್ತರ ಹಿಂದೂ ಮಹಾಸಾಗರದಲ್ಲಿ#NIO ಸಮುದ್ರ ಮಟ್ಟ ಏರಿಕೆಯು ವರ್ಷಕ್ಕೆ 1.06-1.75mm ದರದಲ್ಲಿ ಸಂಭವಿಸಿದೆ. 1874 ರಿಂದ 2004 ರವರೆಗೆ ಮತ್ತು 25 ವರ್ಷಗಳಲ್ಲಿ ವರ್ಷಕ್ಕೆ 3mm ಗಿಂತ ಹೆಚ್ಚಾಗಿದೆ. ಈ ಬಗ್ಗೆ ಮಾತನಾಡಿದ ಹಿರಿಯ ಪರಿಸರ ವಿಜ್ಞಾನಿ ಕೆ ಕೆ ರಾಮಚಂದ್ರನ್ “1m ಏರಿಕೆಯ ಪ್ರಕ್ಷೇಪಣವನ್ನು ಈಗಾಗಲೇ ಮಾಡಲಾಗಿದೆ ಮತ್ತು ರಾಜ್ಯ ಹವಾಮಾನ ಕ್ರಿಯಾ ಯೋಜನೆಯು ಈ ಪ್ರಕ್ಷೇಪಣೆಯ ಆಧಾರದ ಮೇಲೆ ಈ ಸ್ಥಳಗಳ ಬಗ್ಗೆ ಎಚ್ಚರಿಕೆ ವಹಿಸಿದೆ. ಹವಮಾನವನ್ನು ಸುಧಾರಿಸುವ ಅನಿವಾರ್ಯತೆ ಈಗ ಬಂದಿದೆ. ರಾಜ್ಯ ಸರ್ಕಾರ ಹವಮಾನಕ್ಕೆ ಸಂಬಂಧಿಸಿದ ಗ್ರೀನ್ ಕ್ರೆಡಿಟ್ ಕಾರ್ಯಕ್ರಮವನ್ನು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಕೆ ಕೆ ರಾಮಚಂದ್ರನ್ ಹೇಳಿದ್ದಾರೆ.

– ಆಂತರ್ಜಾಲ ಮಾಹಿತಿ

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ
May 22, 2025
9:39 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ಪ್ರಮುಖ ಸುದ್ದಿ

MIRROR FOCUS

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ
May 22, 2025
9:39 PM
by: The Rural Mirror ಸುದ್ದಿಜಾಲ

Editorial pick

ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ
May 22, 2025
9:39 PM
by: The Rural Mirror ಸುದ್ದಿಜಾಲ
ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ
May 22, 2025
9:33 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …
May 22, 2025
8:43 PM
by: The Rural Mirror ಸುದ್ದಿಜಾಲ
ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ
May 22, 2025
8:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |
May 22, 2025
2:37 PM
by: ಸಾಯಿಶೇಖರ್ ಕರಿಕಳ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ

OPINION

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ವಾರಣಾಸಿ ಎಂಬ ದ್ವಂದ್ವಗಳ ನಗರ
May 16, 2025
1:02 PM
by: ರಮೇಶ್‌ ದೇಲಂಪಾಡಿ
ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ
May 16, 2025
12:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group