ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

June 27, 2025
6:38 AM

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡ ತನಿಖೆ ನಡೆಸಲಿದೆ ಎಂದು ಪರಿಸರ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಘಟನೆ ಅರಣ್ಯ ಇಲಾಖೆ ಮತ್ತು ಪ್ರಾಣಿ ಪ್ರೇಮಿಗಳಲ್ಲಿ ಆತಂಕ ಉಂಟು ಮಾಡಿದ್ದು, ಕಿಡಿಗೇಡಿಗಳು ವಿಷಪ್ರಸನ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ತನಿಖೆಗೆ ಆದೇಶ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯ ವನ್ಯಧಾಮದಲ್ಲಿ ಅರಣ್ಯ ಸಿಬ್ಬಂದಿ ಬೀಟ್‌ಗೆ ತೆರಳಿದ್ದಾಗ ಹುಲಿಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror