ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡ ತನಿಖೆ ನಡೆಸಲಿದೆ ಎಂದು ಪರಿಸರ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಘಟನೆ ಅರಣ್ಯ ಇಲಾಖೆ ಮತ್ತು ಪ್ರಾಣಿ ಪ್ರೇಮಿಗಳಲ್ಲಿ ಆತಂಕ ಉಂಟು ಮಾಡಿದ್ದು, ಕಿಡಿಗೇಡಿಗಳು ವಿಷಪ್ರಸನ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ತನಿಖೆಗೆ ಆದೇಶ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯ ವನ್ಯಧಾಮದಲ್ಲಿ ಅರಣ್ಯ ಸಿಬ್ಬಂದಿ ಬೀಟ್ಗೆ ತೆರಳಿದ್ದಾಗ ಹುಲಿಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…