ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್ ಗಳಿಗೆ ಕೆಲಸ ಮಾಡುವ ಸ್ಥಳಗಳಿವೆ. ದೇಶದ ಎಲ್ಲ ಪಂಚಾಯತ್ ಗಳಿಗೆ ಸಮಾನವಾಗಿ ಸಂಪನ್ಮೂಲಗಳ ಹಂಚಿಕೆಯನ್ನು ಕೇಂದ್ರ ಸರ್ಕಾರ ಖಾತರಿಪಡಿಸಲಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಎಸ್.ಪಿ. ಸಿಂಗ್ ಬಘೇಲ್ ಲೋಕಸಭೆಯಲ್ಲಿ ಹೇಳಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಮಹಾರಾಷ್ಟ್ರ ಪಂಚಾಯತ್ ಚುನಾವಣೆಗಳನ್ನು ನಡೆಸುವ ಕುರಿತು ಸಂಸದ ಭಜರಂಗ್ ಸೋನೆವಾನೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣಾ ವೆಚ್ಚವನ್ನೂ ಸಹ ರಾಜ್ಯ ಸರ್ಕಾರವೇ ಭರಿಸಬೇಕಾಗುತ್ತದೆ. ಸಂವಿಧಾನದ ನಿಬಂಧನೆಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದಷ್ಟೇ ಕೇಂದ್ರ ಸರ್ಕಾರದ ಪಾತ್ರ ಎಂದು ಸ್ಪಷ್ಟಪಡಿಸಿದರು. ಪಂಚಾಯತ್ ರಾಜ್ ಚುನಾವಣೆ ನಡೆಸುವ ಸಾಂವಿಧಾನಿಕ ನಿಬಂಧನೆಗಳನ್ನು ರಾಜ್ಯ ಚುನಾವಣಾ ಆಯೋಗದ ವಿವೇಚನೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಎಸ್.ಪಿ. ಸಿಂಗ್ ಬಘೇಲ್ ಹೇಳಿದ್ದಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…