ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್ ಗಳಿಗೆ ಕೆಲಸ ಮಾಡುವ ಸ್ಥಳಗಳಿವೆ. ದೇಶದ ಎಲ್ಲ ಪಂಚಾಯತ್ ಗಳಿಗೆ ಸಮಾನವಾಗಿ ಸಂಪನ್ಮೂಲಗಳ ಹಂಚಿಕೆಯನ್ನು ಕೇಂದ್ರ ಸರ್ಕಾರ ಖಾತರಿಪಡಿಸಲಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಎಸ್.ಪಿ. ಸಿಂಗ್ ಬಘೇಲ್ ಲೋಕಸಭೆಯಲ್ಲಿ ಹೇಳಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಮಹಾರಾಷ್ಟ್ರ ಪಂಚಾಯತ್ ಚುನಾವಣೆಗಳನ್ನು ನಡೆಸುವ ಕುರಿತು ಸಂಸದ ಭಜರಂಗ್ ಸೋನೆವಾನೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣಾ ವೆಚ್ಚವನ್ನೂ ಸಹ ರಾಜ್ಯ ಸರ್ಕಾರವೇ ಭರಿಸಬೇಕಾಗುತ್ತದೆ. ಸಂವಿಧಾನದ ನಿಬಂಧನೆಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದಷ್ಟೇ ಕೇಂದ್ರ ಸರ್ಕಾರದ ಪಾತ್ರ ಎಂದು ಸ್ಪಷ್ಟಪಡಿಸಿದರು. ಪಂಚಾಯತ್ ರಾಜ್ ಚುನಾವಣೆ ನಡೆಸುವ ಸಾಂವಿಧಾನಿಕ ನಿಬಂಧನೆಗಳನ್ನು ರಾಜ್ಯ ಚುನಾವಣಾ ಆಯೋಗದ ವಿವೇಚನೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಎಸ್.ಪಿ. ಸಿಂಗ್ ಬಘೇಲ್ ಹೇಳಿದ್ದಾರೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…