3 ವರ್ಷಗಳಲ್ಲಿ 49 ಹುಲಿ, 237 ಆನೆ ಸಾವು..! | ಇದು ಅಚ್ಚರಿಯಾದರೂ ನಿಜ ಸಂಗತಿ | ಹೀಗಂತ ವರದಿ ನೀಡಿದವರಾರು..?

December 13, 2023
11:42 AM

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 49 ಹುಲಿಗಳು(tigers) ಹಾಗೂ 237 ಆನೆಗಳು( elephants) ಮೃತಪಟ್ಟಿವೆ(died ). ಇದೇ ಅವಧಿಯಲ್ಲಿ ಹುಲಿ ದಾಳಿಯಿಂದ 11 ಹಾಗೂ ಆನೆಗಳ ದಾಳಿಯಿಂದ 84 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ(Forest, Biology and Environment Minister) ಈಶ್ವರ ಬಿ.ಖಂಡ್ರೆ(Ishwara B. Khandre) ತಿಳಿಸಿದ್ದಾರೆ.

Advertisement

ಬೆಳಗಾವಿಯ(Belagavi) ವಿಧಾನ ಪರಿಷತ್ತಿನಲ್ಲಿ(Legislative Council) ಸದಸ್ಯ ಮಧು ಜಿ.ಮಾದೇಗೌಡ( Madhu G. Made Gowda) ಅವರ ಪ್ರಶ್ನೆಗೆ ಉತ್ತರ ನೀಡಿರುವ , 2020-21ರಲ್ಲಿ 14 ಹುಲಿಗಳು, 74 ಆನೆಗಳು, 2021-22ರಲ್ಲಿ 19 ಹುಲಿಗಳು, 90 ಆನೆಗಳು ಹಾಗೂ 2022-23ರಲ್ಲಿ 16 ಹುಲಿಗಳು, 73 ಆನೆಗಳು ಮೃತಪಟ್ಟಿವೆ ಎಂದು ವಿವರ ನೀಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ‘ಪ್ರಾಜೆಕ್ಟ್ ಟೈಗರ್’ ಮತ್ತು ‘ಪ್ರಾಜೆಕ್ಟ್ ಎಲಿಫೆಂಟ್’ ಅಡಿಯಲ್ಲಿ ಹುಲಿ ಮತ್ತು ಅನೆಗಳ ಆವಾಸ ಸ್ಥಾನಗಳ ಸಂರಕ್ಷಣೆಗಾಗಿ ಕ್ರಮವಾಗಿ 6782.14 ಲಕ್ಷ ರೂ. ಮತ್ತು 1312.41 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಪರಿಹಾರ: 3 ವರ್ಷಗಳಲ್ಲಿ ಹುಲಿ ದಾಳಿಯಿಂದ ಮೃತಪಟ್ಟ 11 ಮಂದಿಯ ಕುಟುಂಬಗಳಿಗೆ 105 ಲಕ್ಷ ರೂ. ಹಾಗೂ ಆನೆ ದಾಳಿಯಿಂದ ಮೃತಪಟ್ಟ 84 ಮಂದಿಯ ಕುಟುಂಬಗಳಿಗೆ 695 ಲಕ್ಷ ರೂ. ಪರಿಹಾರ ಮೊತ್ತವನ್ನು ಪಾವತಿಸಲಾಗಿದೆ ಎಂದು ತಿಳಿಸಿದರು.

  • ಅಂತರ್ಜಾಲ ಮಾಹಿತಿ

In the last three years, 49 tigers and 237 elephants have died in the state. In the same period, 11 people lost their lives due to tiger attacks and 84 people lost their lives due to elephant attacks, said Forest, Biology and Environment Minister Ishwara B. Khandre. In response to a question by Member Madhu G. Made Gowda in the Legislative Council of Belgaum.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror