Advertisement
MIRROR FOCUS

3 ವರ್ಷಗಳಲ್ಲಿ 49 ಹುಲಿ, 237 ಆನೆ ಸಾವು..! | ಇದು ಅಚ್ಚರಿಯಾದರೂ ನಿಜ ಸಂಗತಿ | ಹೀಗಂತ ವರದಿ ನೀಡಿದವರಾರು..?

Share

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 49 ಹುಲಿಗಳು(tigers) ಹಾಗೂ 237 ಆನೆಗಳು( elephants) ಮೃತಪಟ್ಟಿವೆ(died ). ಇದೇ ಅವಧಿಯಲ್ಲಿ ಹುಲಿ ದಾಳಿಯಿಂದ 11 ಹಾಗೂ ಆನೆಗಳ ದಾಳಿಯಿಂದ 84 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ(Forest, Biology and Environment Minister) ಈಶ್ವರ ಬಿ.ಖಂಡ್ರೆ(Ishwara B. Khandre) ತಿಳಿಸಿದ್ದಾರೆ.

Advertisement
Advertisement
Advertisement
Advertisement

ಬೆಳಗಾವಿಯ(Belagavi) ವಿಧಾನ ಪರಿಷತ್ತಿನಲ್ಲಿ(Legislative Council) ಸದಸ್ಯ ಮಧು ಜಿ.ಮಾದೇಗೌಡ( Madhu G. Made Gowda) ಅವರ ಪ್ರಶ್ನೆಗೆ ಉತ್ತರ ನೀಡಿರುವ , 2020-21ರಲ್ಲಿ 14 ಹುಲಿಗಳು, 74 ಆನೆಗಳು, 2021-22ರಲ್ಲಿ 19 ಹುಲಿಗಳು, 90 ಆನೆಗಳು ಹಾಗೂ 2022-23ರಲ್ಲಿ 16 ಹುಲಿಗಳು, 73 ಆನೆಗಳು ಮೃತಪಟ್ಟಿವೆ ಎಂದು ವಿವರ ನೀಡಿದ್ದಾರೆ.

Advertisement

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ‘ಪ್ರಾಜೆಕ್ಟ್ ಟೈಗರ್’ ಮತ್ತು ‘ಪ್ರಾಜೆಕ್ಟ್ ಎಲಿಫೆಂಟ್’ ಅಡಿಯಲ್ಲಿ ಹುಲಿ ಮತ್ತು ಅನೆಗಳ ಆವಾಸ ಸ್ಥಾನಗಳ ಸಂರಕ್ಷಣೆಗಾಗಿ ಕ್ರಮವಾಗಿ 6782.14 ಲಕ್ಷ ರೂ. ಮತ್ತು 1312.41 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಪರಿಹಾರ: 3 ವರ್ಷಗಳಲ್ಲಿ ಹುಲಿ ದಾಳಿಯಿಂದ ಮೃತಪಟ್ಟ 11 ಮಂದಿಯ ಕುಟುಂಬಗಳಿಗೆ 105 ಲಕ್ಷ ರೂ. ಹಾಗೂ ಆನೆ ದಾಳಿಯಿಂದ ಮೃತಪಟ್ಟ 84 ಮಂದಿಯ ಕುಟುಂಬಗಳಿಗೆ 695 ಲಕ್ಷ ರೂ. ಪರಿಹಾರ ಮೊತ್ತವನ್ನು ಪಾವತಿಸಲಾಗಿದೆ ಎಂದು ತಿಳಿಸಿದರು.

Advertisement
  • ಅಂತರ್ಜಾಲ ಮಾಹಿತಿ

In the last three years, 49 tigers and 237 elephants have died in the state. In the same period, 11 people lost their lives due to tiger attacks and 84 people lost their lives due to elephant attacks, said Forest, Biology and Environment Minister Ishwara B. Khandre. In response to a question by Member Madhu G. Made Gowda in the Legislative Council of Belgaum.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

8 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago