Advertisement
ಅನುಕ್ರಮ

5 ಒಳ್ಳೆಯ ಅಭ್ಯಾಸ , ಮಳೆಗಾಲ ರೋಗಗಳಿಂದ ದೂರ ಇರಲು

Share

 

ಡಾ.ಆದಿತ್ಯ ಚಣಿಲ
BHMS(Intern)

 

 

 

ಮಳೆಗಾಲ ಎಂದರೆ ವಿವಿಧ ರೋಗಗಳು ಮನುಷ್ಯನನ್ನು  ಕಾಡುತ್ತವೆ ಎಂಬ ಮಾತಿದೆ. ಆದರೆ ಅಪಾಯವಾಗುವ ಮುನ್ನವೇ ಮುನ್ನಚ್ಚರಿಕೆ ವಹಿಸುವುದು ಉತ್ತಮ. ಹೀಗಾಗಿ ಮಳೆಗಾದಲ್ಲಿ  ಮುನ್ನೆಚ್ಚರಿಕಾ ಕ್ರಮವಾಗಿ ನಾವೇನು ಮಾಡಬಹುದು ?

1. ಮಳೆ ನೀರು ಯಾವುದೇ ಪುಟ್ಟ ತೊಟ್ಟಿ ಪ್ಲಾಸ್ಟಿಕ್ನಲ್ಲಿ ನಿಂತುಕೊಳ್ಳದಂತೆ ಮಾಡುವುದು.   ಈ ತರಹ ಮಾಡುವುದರಿಂದ Mosquito borne (ಸೊಳ್ಳೆಯ ಮುಖಾಂತರ)ಹರಡುವಂತಹ ರೋಗಗಳು ಮಲೇರಿಯಾ ಡೆಂಗೂ ಜ್ವರ,ವಾಂತಿ ಮುಂತಾದ ಕಾಯಿಲೆಗಳನ್ನು ತಡೆಗಟ್ಟಬಹುದು.

ಹೀಗೆ ಮಲೇರಿಯಾ ಬರುತ್ತದೆ:
ಒಮ್ಮೆ ಈ ಸೊಳ್ಳೆಗಳು ಮಲೇರಿಯಾ ಸೋಂಕಿತ ಮನುಷ್ಯನನ್ನು ಕಚ್ಚಿದಾಗ ಅದು ಮತ್ತೊಮ್ಮೆ ಮಲೇರಿಯಾ ಸೋಂಕಿತನಲ್ಲದ ವ್ಯಕ್ತಿಗೆ ಕಚ್ಚಿದರೆ ಮಲೇರಿಯಾ ಹರಡುತ್ತದೆ ಈ ಮಲೇರಿಯಾ ಹರಡುವ ಹೆಣ್ಣು ಅನಾಫಿಲಿಸ್ ಸೊಳ್ಳೆಯು ಕಲುಷಿತ ಶೇಖರಣೆಯಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತದೆ .ಈ ರೋಗದ ಲಕ್ಷಣಗಳು: ತಲೆಸುತ್ತುವುದು ಜ್ವರ ಚಳಿ ವಾಕಡಿಕೆ ಮುಂತಾದವುಗಳು ಮೊದಲನೆಯದಾಗಿ ಕಾಣುವ ರೋಗದ ಲಕ್ಷಣಗಳು.

 

2. ರಸ್ತೆ ಬದಿ ಸಿಗುವ ತಿಂಡಿ ಪದಾರ್ಥಗಳನ್ನು ತಿನ್ನುವುದನ್ನು ಸದ್ಯ ನಿಲ್ಲಿಸಿ:
ಏಕೆಂದರೆ ಇದರಲ್ಲಿ Germ(ರೋಗಾಣುವಿನ ಅಂಶ)ದ ಬೆಳವಣಿಗೆ ತುಂಬಾ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತದೆ.ಇದು ಮಳೆಗಾಲದಲ್ಲಿ ಹೆಚ್ಚು.  ಏಕೆಂದರೆ ಕಲುಷಿತವಾದ ನೀರಿನ ಬಳಿ ಇರುವ ಅಂಗಡಿಯಲ್ಲಿ ತಯಾರಾದ ವಸ್ತುವಿನಲ್ಲಿ ರೋಗಾಣುಗಳಿದ್ದರೆ ಅದರಿಂದ ರೋಗ ಹರಡುವುದು ಸುಲಭ.

 

3.ಮಳೆಯಲ್ಲಿ ನೆನೆಯುವುದನ್ನು ನಿಲ್ಲಿಸಿ ಅಥವಾ ನೆನೆದರೂ ಶುಚಿಯಾಗಿರುವ ಬೆಚ್ಚನೆಯ ಬಟ್ಟೆಯಿಂದ ಪೂರ್ತಿ ಮಯ್ಯನ್ನು ಒರೆಸಿಕೊಳ್ಳಿ.ಮುಖ್ಯವಾಗಿ ತಲೆಯನ್ನು ಒದ್ದೆಯಾಗಿದಲು ಬಿಡದಿರಿ.

4.ಕೈಯನ್ನು ಶುಭ್ರವಾಗಿ ಒರೆಸಿರಿ ಅಥವಾ ತೊಳೆಯಿರಿ . ಇದು ಅತ್ಯಂತ ಮುಖ್ಯವಾದ ಅಂಶ ಮತ್ತು ಅತಿ ಹೆಚ್ಚು ರೋಗಗಳು ಬರುವ ದಾರಿಯಾಗಿದೆ.

 

5.ಆಹಾರ ಪದಾರ್ಥದಲ್ಲಿ ಕೊಂಚ ಬದಲಾವಣೆ ಅಗತ್ಯ. ಹಣ್ಣುಗಳು  – ಇದು ದೇಹಕ್ಕೆ Enegry(ತ್ರಾಣ) ಬರಲು ಸಹಾಯ ಮಾಡುತ್ತದೆ. ಮಾವು ,ದಾಳಿಂಬೆ ,ಪೇರಳೆ ಇತ್ಯಾದಿ . ಆದಷ್ಟು ಹಸಿರು ತರಕಾರಿ ಧಾನ್ಯ ಮುಂತಾದವುಗಳನ್ನು ನಿತ್ಯದ ಊಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿರಲಿ. ಕೊಂಚ ತಂಪಾದ ಪಾನಿಯಕ್ಕೆ ತಡೆ ಇಟ್ಟರೆ ನಿಮ್ಮ ಈ ಮಳೆಗಾಲ ರೋಗಮುಕ್ತ ಮಳೆಗಾಲವಾಗುವುದರಲ್ಲಿ ಸಂಶಯವೇ ಇಲ್ಲ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

2 hours ago

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…

2 hours ago

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

11 hours ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

20 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

22 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

2 days ago