ಅನುಕ್ರಮ

5 ಒಳ್ಳೆಯ ಅಭ್ಯಾಸ , ಮಳೆಗಾಲ ರೋಗಗಳಿಂದ ದೂರ ಇರಲು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 

Advertisement
Advertisement

ಡಾ.ಆದಿತ್ಯ ಚಣಿಲ
BHMS(Intern)

 

 

 

Advertisement

ಮಳೆಗಾಲ ಎಂದರೆ ವಿವಿಧ ರೋಗಗಳು ಮನುಷ್ಯನನ್ನು  ಕಾಡುತ್ತವೆ ಎಂಬ ಮಾತಿದೆ. ಆದರೆ ಅಪಾಯವಾಗುವ ಮುನ್ನವೇ ಮುನ್ನಚ್ಚರಿಕೆ ವಹಿಸುವುದು ಉತ್ತಮ. ಹೀಗಾಗಿ ಮಳೆಗಾದಲ್ಲಿ  ಮುನ್ನೆಚ್ಚರಿಕಾ ಕ್ರಮವಾಗಿ ನಾವೇನು ಮಾಡಬಹುದು ?

1. ಮಳೆ ನೀರು ಯಾವುದೇ ಪುಟ್ಟ ತೊಟ್ಟಿ ಪ್ಲಾಸ್ಟಿಕ್ನಲ್ಲಿ ನಿಂತುಕೊಳ್ಳದಂತೆ ಮಾಡುವುದು.   ಈ ತರಹ ಮಾಡುವುದರಿಂದ Mosquito borne (ಸೊಳ್ಳೆಯ ಮುಖಾಂತರ)ಹರಡುವಂತಹ ರೋಗಗಳು ಮಲೇರಿಯಾ ಡೆಂಗೂ ಜ್ವರ,ವಾಂತಿ ಮುಂತಾದ ಕಾಯಿಲೆಗಳನ್ನು ತಡೆಗಟ್ಟಬಹುದು.

ಹೀಗೆ ಮಲೇರಿಯಾ ಬರುತ್ತದೆ:
ಒಮ್ಮೆ ಈ ಸೊಳ್ಳೆಗಳು ಮಲೇರಿಯಾ ಸೋಂಕಿತ ಮನುಷ್ಯನನ್ನು ಕಚ್ಚಿದಾಗ ಅದು ಮತ್ತೊಮ್ಮೆ ಮಲೇರಿಯಾ ಸೋಂಕಿತನಲ್ಲದ ವ್ಯಕ್ತಿಗೆ ಕಚ್ಚಿದರೆ ಮಲೇರಿಯಾ ಹರಡುತ್ತದೆ ಈ ಮಲೇರಿಯಾ ಹರಡುವ ಹೆಣ್ಣು ಅನಾಫಿಲಿಸ್ ಸೊಳ್ಳೆಯು ಕಲುಷಿತ ಶೇಖರಣೆಯಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತದೆ .ಈ ರೋಗದ ಲಕ್ಷಣಗಳು: ತಲೆಸುತ್ತುವುದು ಜ್ವರ ಚಳಿ ವಾಕಡಿಕೆ ಮುಂತಾದವುಗಳು ಮೊದಲನೆಯದಾಗಿ ಕಾಣುವ ರೋಗದ ಲಕ್ಷಣಗಳು.

 

2. ರಸ್ತೆ ಬದಿ ಸಿಗುವ ತಿಂಡಿ ಪದಾರ್ಥಗಳನ್ನು ತಿನ್ನುವುದನ್ನು ಸದ್ಯ ನಿಲ್ಲಿಸಿ:
ಏಕೆಂದರೆ ಇದರಲ್ಲಿ Germ(ರೋಗಾಣುವಿನ ಅಂಶ)ದ ಬೆಳವಣಿಗೆ ತುಂಬಾ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತದೆ.ಇದು ಮಳೆಗಾಲದಲ್ಲಿ ಹೆಚ್ಚು.  ಏಕೆಂದರೆ ಕಲುಷಿತವಾದ ನೀರಿನ ಬಳಿ ಇರುವ ಅಂಗಡಿಯಲ್ಲಿ ತಯಾರಾದ ವಸ್ತುವಿನಲ್ಲಿ ರೋಗಾಣುಗಳಿದ್ದರೆ ಅದರಿಂದ ರೋಗ ಹರಡುವುದು ಸುಲಭ.

Advertisement

 

3.ಮಳೆಯಲ್ಲಿ ನೆನೆಯುವುದನ್ನು ನಿಲ್ಲಿಸಿ ಅಥವಾ ನೆನೆದರೂ ಶುಚಿಯಾಗಿರುವ ಬೆಚ್ಚನೆಯ ಬಟ್ಟೆಯಿಂದ ಪೂರ್ತಿ ಮಯ್ಯನ್ನು ಒರೆಸಿಕೊಳ್ಳಿ.ಮುಖ್ಯವಾಗಿ ತಲೆಯನ್ನು ಒದ್ದೆಯಾಗಿದಲು ಬಿಡದಿರಿ.

4.ಕೈಯನ್ನು ಶುಭ್ರವಾಗಿ ಒರೆಸಿರಿ ಅಥವಾ ತೊಳೆಯಿರಿ . ಇದು ಅತ್ಯಂತ ಮುಖ್ಯವಾದ ಅಂಶ ಮತ್ತು ಅತಿ ಹೆಚ್ಚು ರೋಗಗಳು ಬರುವ ದಾರಿಯಾಗಿದೆ.

 

5.ಆಹಾರ ಪದಾರ್ಥದಲ್ಲಿ ಕೊಂಚ ಬದಲಾವಣೆ ಅಗತ್ಯ. ಹಣ್ಣುಗಳು  – ಇದು ದೇಹಕ್ಕೆ Enegry(ತ್ರಾಣ) ಬರಲು ಸಹಾಯ ಮಾಡುತ್ತದೆ. ಮಾವು ,ದಾಳಿಂಬೆ ,ಪೇರಳೆ ಇತ್ಯಾದಿ . ಆದಷ್ಟು ಹಸಿರು ತರಕಾರಿ ಧಾನ್ಯ ಮುಂತಾದವುಗಳನ್ನು ನಿತ್ಯದ ಊಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿರಲಿ. ಕೊಂಚ ತಂಪಾದ ಪಾನಿಯಕ್ಕೆ ತಡೆ ಇಟ್ಟರೆ ನಿಮ್ಮ ಈ ಮಳೆಗಾಲ ರೋಗಮುಕ್ತ ಮಳೆಗಾಲವಾಗುವುದರಲ್ಲಿ ಸಂಶಯವೇ ಇಲ್ಲ.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

6 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

7 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

10 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

10 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

10 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago