ಸುಳ್ಯ: ನೀರಿಲ್ಲದೆ ಜನರು ಹಪ ಹಪಿಸುತ್ತರುವ ಇಂದಿನ ದಿನಗಳಲ್ಲಿ 5 ರೂಗೆ 20 ಲೀಟರ್ ಶುದ್ಧ ಕುಡಿಯುವ ನೀರನ್ನು ವಿತರಿಸುವ ಸುಳ್ಯ ನಗರ ಪಂಚಾಯತ್ ನ ಹೊಸ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಘಟಕಕ್ಕೆ ಭೇಟಿ ನೀಡಿದ ಸಚಿವರು ಘಟಕದ ವಿವರ ತಿಳಿದು ಶಹಬ್ಬಾಸ್ ಎಂದ ಸಚಿವರು ಘಟಕವನ್ನು ಚೆನ್ನಾಗಿ ನಿರ್ವಹಣೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು. ನಗರ ಪಂಚಾಯತ್ ಸಮೀಪ ಮತ್ತು ಗಾಂಧಿನಗರಗಳಲ್ಲಿ ಎರಡು ಶುದ್ಧ ನೀರಿನ ಘಟಕವನ್ನು ನಗರ ಪಂಚಾಯತ್ ವತಿಯಿಂದ ತೆರೆಯಲಾಗಿದೆ.
ಶಾಸಕ ಎಸ್.ಅಂಗಾರ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಬಿ.ಸದಾಶಿವ ಉಪಸ್ಥಿತರಿದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…