ಸುಳ್ಯ: ನೀರಿಲ್ಲದೆ ಜನರು ಹಪ ಹಪಿಸುತ್ತರುವ ಇಂದಿನ ದಿನಗಳಲ್ಲಿ 5 ರೂಗೆ 20 ಲೀಟರ್ ಶುದ್ಧ ಕುಡಿಯುವ ನೀರನ್ನು ವಿತರಿಸುವ ಸುಳ್ಯ ನಗರ ಪಂಚಾಯತ್ ನ ಹೊಸ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಘಟಕಕ್ಕೆ ಭೇಟಿ ನೀಡಿದ ಸಚಿವರು ಘಟಕದ ವಿವರ ತಿಳಿದು ಶಹಬ್ಬಾಸ್ ಎಂದ ಸಚಿವರು ಘಟಕವನ್ನು ಚೆನ್ನಾಗಿ ನಿರ್ವಹಣೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು. ನಗರ ಪಂಚಾಯತ್ ಸಮೀಪ ಮತ್ತು ಗಾಂಧಿನಗರಗಳಲ್ಲಿ ಎರಡು ಶುದ್ಧ ನೀರಿನ ಘಟಕವನ್ನು ನಗರ ಪಂಚಾಯತ್ ವತಿಯಿಂದ ತೆರೆಯಲಾಗಿದೆ.
ಶಾಸಕ ಎಸ್.ಅಂಗಾರ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಬಿ.ಸದಾಶಿವ ಉಪಸ್ಥಿತರಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…