ಸುಳ್ಯ: ನೀರಿಲ್ಲದೆ ಜನರು ಹಪ ಹಪಿಸುತ್ತರುವ ಇಂದಿನ ದಿನಗಳಲ್ಲಿ 5 ರೂಗೆ 20 ಲೀಟರ್ ಶುದ್ಧ ಕುಡಿಯುವ ನೀರನ್ನು ವಿತರಿಸುವ ಸುಳ್ಯ ನಗರ ಪಂಚಾಯತ್ ನ ಹೊಸ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಘಟಕಕ್ಕೆ ಭೇಟಿ ನೀಡಿದ ಸಚಿವರು ಘಟಕದ ವಿವರ ತಿಳಿದು ಶಹಬ್ಬಾಸ್ ಎಂದ ಸಚಿವರು ಘಟಕವನ್ನು ಚೆನ್ನಾಗಿ ನಿರ್ವಹಣೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು. ನಗರ ಪಂಚಾಯತ್ ಸಮೀಪ ಮತ್ತು ಗಾಂಧಿನಗರಗಳಲ್ಲಿ ಎರಡು ಶುದ್ಧ ನೀರಿನ ಘಟಕವನ್ನು ನಗರ ಪಂಚಾಯತ್ ವತಿಯಿಂದ ತೆರೆಯಲಾಗಿದೆ.
ಶಾಸಕ ಎಸ್.ಅಂಗಾರ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಬಿ.ಸದಾಶಿವ ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…