MIRROR FOCUS

5 ಲಕ್ಷ ರಸ್ತೆ ಅಪಘಾತ, 1.80 ಲಕ್ಷ ಮಂದಿ ಬಲಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದಲ್ಲಿ ಕಳೆದ ವರ್ಷ ಸುಮಾರು 5 ಲಕ್ಷ, ರಸ್ತೆ ಅಪಘಾತಗಳು ಮತ್ತು 1 ಲಕ್ಷದ 80 ಸಾವಿರ  ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ  ತಿಳಿಸಿದ್ದಾರೆ.

Advertisement

ಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ಕೇಂದ್ರದ ‘ಪ್ರಾಜೆಕ್ಟ್ ಅಭಯ್‌’ನ ಸಮಾರೋಪ ಸಮಾರಂಭ ಉದ್ದೇಶಿಸಿ  ಅವರು, ಒಟ್ಟು ಮೃತರ ಪೈಕಿ ಶೇಕಡ 66ರಷ್ಟು ಮಂದಿ  18 ರಿಂದ 34ರ ವಯೋಮಾನದವರಾಗಿದ್ದಾರೆ. ರಸ್ತೆ ಅಪಘಾತಗಳಿಂದ ವಾರ್ಷಿಕ ದೇಶದ ಜಿಡಿಪಿಯ , ಶೇಕಡ 3 ರಷ್ಟು ನಷ್ಟವಾಗುತ್ತಿದೆ ಎಂದು ಹೇಳಿದರು. ರಫ್ತು ಹೆಚ್ಚಿಸಲು ಸಾರಿಗೆ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಪ್ರಾಜೆಕ್ಟ್ ಅಭಯ್‌ನ ಪ್ರಾಯೋಗಿಕ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಶ್ಲಾಘನೀಯ. ದೇಶದಲ್ಲಿ ಪ್ರಸ್ತುತ 22 ಲಕ್ಷ ಚಾಲಕರ ಕೊರತೆ ಇದ್ದು,  ಟ್ರಕ್ ಚಾಲಕರ ಸಂಖ್ಯೆಯನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದರು. ಪ್ರಾಜೆಕ್ಟ್ ಅಭಯ್ , ದೇಶಾದ್ಯಂತ ಟ್ರಕ್ ಚಾಲಕರ ಜೀವನ ಸುಧಾರಿಸುವ ಉದ್ದೇಶ ಹೊಂದಿದ ಉಪಕ್ರಮವಾಗಿದೆ. ಕಳೆದ ವರ್ಷ, ಈ ಉಪಕ್ರಮದಡಿ  ಆರು ರಾಜ್ಯಗಳು ಮತ್ತು 15 ನಗರಗಳಾದ್ಯಂತ 50 ಸಾವಿರ  ಟ್ರಕ್ ಚಾಲಕರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

1 hour ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

1 hour ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

11 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

12 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

12 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

12 hours ago