Advertisement
MIRROR FOCUS

5 ಲಕ್ಷ ರಸ್ತೆ ಅಪಘಾತ, 1.80 ಲಕ್ಷ ಮಂದಿ ಬಲಿ |

Share

ದೇಶದಲ್ಲಿ ಕಳೆದ ವರ್ಷ ಸುಮಾರು 5 ಲಕ್ಷ, ರಸ್ತೆ ಅಪಘಾತಗಳು ಮತ್ತು 1 ಲಕ್ಷದ 80 ಸಾವಿರ  ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ  ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ಕೇಂದ್ರದ ‘ಪ್ರಾಜೆಕ್ಟ್ ಅಭಯ್‌’ನ ಸಮಾರೋಪ ಸಮಾರಂಭ ಉದ್ದೇಶಿಸಿ  ಅವರು, ಒಟ್ಟು ಮೃತರ ಪೈಕಿ ಶೇಕಡ 66ರಷ್ಟು ಮಂದಿ  18 ರಿಂದ 34ರ ವಯೋಮಾನದವರಾಗಿದ್ದಾರೆ. ರಸ್ತೆ ಅಪಘಾತಗಳಿಂದ ವಾರ್ಷಿಕ ದೇಶದ ಜಿಡಿಪಿಯ , ಶೇಕಡ 3 ರಷ್ಟು ನಷ್ಟವಾಗುತ್ತಿದೆ ಎಂದು ಹೇಳಿದರು. ರಫ್ತು ಹೆಚ್ಚಿಸಲು ಸಾರಿಗೆ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಪ್ರಾಜೆಕ್ಟ್ ಅಭಯ್‌ನ ಪ್ರಾಯೋಗಿಕ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಶ್ಲಾಘನೀಯ. ದೇಶದಲ್ಲಿ ಪ್ರಸ್ತುತ 22 ಲಕ್ಷ ಚಾಲಕರ ಕೊರತೆ ಇದ್ದು,  ಟ್ರಕ್ ಚಾಲಕರ ಸಂಖ್ಯೆಯನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದರು. ಪ್ರಾಜೆಕ್ಟ್ ಅಭಯ್ , ದೇಶಾದ್ಯಂತ ಟ್ರಕ್ ಚಾಲಕರ ಜೀವನ ಸುಧಾರಿಸುವ ಉದ್ದೇಶ ಹೊಂದಿದ ಉಪಕ್ರಮವಾಗಿದೆ. ಕಳೆದ ವರ್ಷ, ಈ ಉಪಕ್ರಮದಡಿ  ಆರು ರಾಜ್ಯಗಳು ಮತ್ತು 15 ನಗರಗಳಾದ್ಯಂತ 50 ಸಾವಿರ  ಟ್ರಕ್ ಚಾಲಕರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 hour ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

2 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

7 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

15 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago