Advertisement
ಸುದ್ದಿಗಳು

ಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ | ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣ

Share

ಮಾನವನ ಜೀವನದ ಜೊತೆಗೆ ಪಶುಗಳ ಸಾಕಾಣೆ ಹಾಗೂ ಹೈನುಗಾರಿಕೆ ಒಂದಕ್ಕೊಂದು ಬೆಸೆದುಕೊಂಡಿದೆ.  ಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ ಪ್ರಶಂಸೆಯ ಸಂಗತಿ. ಕೃಷಿ ಕ್ಷೇತ್ರದಲ್ಲಿ ಜಾನುವಾರುಗಳಿಗಿಂತ ತಂತ್ರಜ್ಞಾನ ಬಳಕೆ ಹೆಚ್ಚಾಗಿದೆ. ಪ್ರಾಣಿಗಳ ಗೊಬ್ಬರದ ಬದಲು ರಾಸಾಯನಿಕ ಗೊಬ್ಬರ ಬಳಸುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರುವಂತಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು  ಸಚಿವ ಡಾ. ಎಚ್.ಸಿ. ಮಹದೇವಪ್ಪ  ಹೇಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.

ಅವರು  ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮೈಸೂರಿನಲ್ಲಿಂದು ಹಮ್ಮಿಕೊಂಡಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣ ಹಾಗೂ 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು  ಉದ್ಘಾಟಿಸಿದರು.  ಈ ವೇಳೆ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಶಾಸಕ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

2 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

10 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

12 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

13 hours ago