Advertisement
ಸುದ್ದಿಗಳು

ಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ | ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣ

Share

ಮಾನವನ ಜೀವನದ ಜೊತೆಗೆ ಪಶುಗಳ ಸಾಕಾಣೆ ಹಾಗೂ ಹೈನುಗಾರಿಕೆ ಒಂದಕ್ಕೊಂದು ಬೆಸೆದುಕೊಂಡಿದೆ.  ಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ ಪ್ರಶಂಸೆಯ ಸಂಗತಿ. ಕೃಷಿ ಕ್ಷೇತ್ರದಲ್ಲಿ ಜಾನುವಾರುಗಳಿಗಿಂತ ತಂತ್ರಜ್ಞಾನ ಬಳಕೆ ಹೆಚ್ಚಾಗಿದೆ. ಪ್ರಾಣಿಗಳ ಗೊಬ್ಬರದ ಬದಲು ರಾಸಾಯನಿಕ ಗೊಬ್ಬರ ಬಳಸುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರುವಂತಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು  ಸಚಿವ ಡಾ. ಎಚ್.ಸಿ. ಮಹದೇವಪ್ಪ  ಹೇಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.

ಅವರು  ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮೈಸೂರಿನಲ್ಲಿಂದು ಹಮ್ಮಿಕೊಂಡಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣ ಹಾಗೂ 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು  ಉದ್ಘಾಟಿಸಿದರು.  ಈ ವೇಳೆ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಶಾಸಕ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

55 minutes ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 days ago