Advertisement
ರಾಷ್ಟ್ರೀಯ

ಒಂಟೆಗಳಿಗಾಗಿ ನಿರ್ಮಾಣವಾದ 5 ಸ್ಟಾರ್ ಹೋಟೆಲ್….! |

Share

ಸೌದಿ ಅರೇಬಿಯಾದಲ್ಲಿ ಒಂಟೆಗಳಿಗಾಗಿಯೇ ಪಂಚತಾರಾ ಹೋಟೆಲ್‌ನ್ನು ತೆರೆಯಲಾಗಿದೆ. ಒಂಟೆಗಳಿಗಾಗಿಯೇ ತೆರೆಯಲಾಗಿರುವ ಟ್ಯಾಟ್‌ಮ್ಯಾನ್ ಎಂಬ ಹೆಸರಿನ ಪಂಚತಾರಾ ಹೋಟೆಲ್ ಇದು ವಿಶದಲ್ಲೇ ಮೊದಲು ನಿರ್ಮಾಣಗೊಂಡ ಯೋಜನೆಯಾಗಿದೆ. ಸೌದಿ ಅರೇಬಿಯಾದಲ್ಲಿ 6ನೇ ಕಿಂಗ್ ಅಬ್ದುಲ್ ಅಜೀಜ್ ಒಂಟೆ ಉತ್ಸವಕ್ಕಾಗಿ ಹೋಟೆಲ್‌ನ್ನು ತೆರೆಯಲಾಗಿದೆ.

Advertisement
Advertisement
Advertisement
Advertisement

ಒಂಟೆಗಳು ವಿಶ್ರಾಂತಿ ಪಡೆಯಲು ಸುಮಾರು 120 ಕ್ಕೂ ಹೆಚ್ಚು ಕೊಠಡಿಗಳಿವೆ. ಇಲ್ಲಿ ಒಂಟೆಗಳಿಗಾಗಿ ರೂಂ ಸರ್ವೀಸ್, ಹೌಸ್ ಕೀಪಿಂಗ್, ಒಂಟೆಗಳ ಆರೈಕೆ, ಕಾವಲು ಮತ್ತು ಭದ್ರತೆ ಇನ್ನೂ ಮೊದಲಾದ ಸೇವಗಳನ್ನು ನೀಡಲಾಗಿದೆ. ಮಾತ್ರವಲ್ಲ ಪ್ರಸ್ತುತ 50ಕ್ಕೂ ಹೆಚ್ಚು ಜನರು ಇಲ್ಲಿ ತಮ್ಮ ಒಂಟೆಗಳನ್ನು ನೋಡಿಕೊಳ್ಳುತ್ತಿದ್ದಾರೆ. ಇದರ ಕಾರ್ಯಶೈಲಿ ವಿಭಿನ್ನ ಮತ್ತು ನವೀನವಾಗಿದೆ. ಸ್ವಚ್ಛಗೊಳಿಸುವ ಕೊಠಡಿಗಳಿಂದ ಹಿಡಿದು ಬೆಚ್ಚಗಿನ ಹವಾನಿಯಂತ್ರಣ ಸೌಲಭ್ಯಗಳವರೆಗೆ ಎಲ್ಲವೂ ಇಲ್ಲಿ ಲಭ್ಯವಿದೆ. ಅದು ಅಲ್ಲದೇ ಕೊಠಡಿಗಳಿಗೆ ಪ್ರವೇಶಿಸುವ ಮೊದಲು ಒಂಟೆಗಳನ್ನು ಅಗತ್ಯ ತಪಾಸಣೆಗೆ ಒಳಪಡಿಸಲಾಗುತ್ತದೆ.

Advertisement

ಕಿಂಗ್ ಅಬ್ದುಲ್ ಅಜೀಜ್ ಒಂಟೆ ಉತ್ಸವದಲ್ಲಿ ಸಾವಿರಕ್ಕೂ ಹೆಚ್ಚು ಒಂಟೆಗಳು ಪಾಲ್ಗೊಳ್ಳುತ್ತದೆ.ಇಲ್ಲಿ ಒಂಟೆ ಓಟ, ಒಂಟೆ ಸೌಂದರ್ಯ ಸ್ಪರ್ಧೆ ಮತ್ತು ಮಾರಾಟವಾಗಿದೆ. ಮಾತ್ರವಲ್ಲದೆ ಅತ್ಯಂತ ಸುಂದರವಾದ ಒಂಟೆಯ ಮಾಲೀಕರು $ 66 ಮಿಲಿಯನ್ ಬಹುಮಾನವನ್ನು ಸ್ವೀಕರಿಸುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

2 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

23 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

23 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

23 hours ago