Advertisement
ಸುದ್ದಿಗಳು

ಬಂಡೀಪುರದಲ್ಲಿ ಮೋದಿ ಸಫಾರಿ | ಗಂಧದ ಗುಡಿಯ ಪ್ರಕೃತಿ ಸೌಂದರ್ಯ ಸವಿದ ಪ್ರಧಾನಿ

Share

ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ‌ ಮೋದಿ ಅವರು ಬಂಡೀಪುರ ಹುಲಿ‌ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.

ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ‌ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್‌ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

7:50ಕ್ಕೆ ತೆರೆದ ಜೀಪ್‌ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು.

ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ‌ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ‌ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್‌ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

8 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

13 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

24 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

1 day ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

1 day ago