ಮಾಹಿತಿ

ರಂಗೇರಿದ ಚುನಾವಣಾ ಕಣ | ರಾಜ್ಯದಲ್ಲಿ 53 ನಾಮಪತ್ರ ವಾಪಸ್‌ |ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ? ಪುರುಷರು, ಮಹಿಳಾ ಅಭ್ಯರ್ಥಿಗಳೆಷ್ಟು? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಕಣ ರಂಗೇರಿದೆ. ಸೋಮವಾರ 53 ಮಂದಿ ನಾಮಪತ್ರ(Nomination) ವಾಪಸ್‌ ಪಡೆದಿದ್ದು, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ(Election) ಒಟ್ಟು 247 ಅಭ್ಯರ್ಥಿಗಳು(Candidates) ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಏ.8 ಕೊನೆ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ 6ನೇ ತಾರೀಖಿನಂದು ಒಬ್ಬರು ಹಾಗೂ ಇಂದು 52 ಮಂದಿ ಸೇರಿದಂತೆ ಒಟ್ಟು 53 ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದಾರೆ. ಕಣದಲ್ಲಿ ಈಗ 247 ಅಭ್ಯರ್ಥಿಗಳಿದ್ದು, ಅವರ ಪೈಕಿ ಪುರುಷರು 226 ಹಾಗೂ ಮಹಿಳಾ ಅಭ್ಯರ್ಥಿಗಳು 21 ಮಂದಿ ಚುನಾವಣೆ ಎದುರಿಸಲಿದ್ದಾರೆ.

Advertisement
Advertisement

ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ?

ಉಡುಪಿ-ಚಿಕ್ಕಮಗಳೂರು: 10
ಹಾಸನ: 15
ದಕ್ಷಿಣ ಕನ್ನಡ: 9
ಚಿತ್ರದುರ್ಗ: 20
ತುಮಕೂರು: 18
ಮಂಡ್ಯ: 14
ಮೈಸೂರು: 18
ಚಾಮರಾಜನಗರ: 14
ಬೆಂಗಳೂರು ಗ್ರಾಮೀಣ: 15
ಬೆಂಗಳೂರು ಉತ್ತರ: 21
ಬೆಂಗಳೂರು ಕೇಂದ್ರ: 24
ಬೆಂಗಳೂರು ದಕ್ಷಿಣ: 22
ಚಿಕ್ಕಬಳ್ಳಾಪುರ: 29
ಕೋಲಾರ: 18

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

4 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

8 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

8 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

13 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

16 hours ago