Advertisement
ಮಾಹಿತಿ

ರಂಗೇರಿದ ಚುನಾವಣಾ ಕಣ | ರಾಜ್ಯದಲ್ಲಿ 53 ನಾಮಪತ್ರ ವಾಪಸ್‌ |ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ? ಪುರುಷರು, ಮಹಿಳಾ ಅಭ್ಯರ್ಥಿಗಳೆಷ್ಟು? |

Share

ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಕಣ ರಂಗೇರಿದೆ. ಸೋಮವಾರ 53 ಮಂದಿ ನಾಮಪತ್ರ(Nomination) ವಾಪಸ್‌ ಪಡೆದಿದ್ದು, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ(Election) ಒಟ್ಟು 247 ಅಭ್ಯರ್ಥಿಗಳು(Candidates) ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಏ.8 ಕೊನೆ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ 6ನೇ ತಾರೀಖಿನಂದು ಒಬ್ಬರು ಹಾಗೂ ಇಂದು 52 ಮಂದಿ ಸೇರಿದಂತೆ ಒಟ್ಟು 53 ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದಾರೆ. ಕಣದಲ್ಲಿ ಈಗ 247 ಅಭ್ಯರ್ಥಿಗಳಿದ್ದು, ಅವರ ಪೈಕಿ ಪುರುಷರು 226 ಹಾಗೂ ಮಹಿಳಾ ಅಭ್ಯರ್ಥಿಗಳು 21 ಮಂದಿ ಚುನಾವಣೆ ಎದುರಿಸಲಿದ್ದಾರೆ.

ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ?

ಉಡುಪಿ-ಚಿಕ್ಕಮಗಳೂರು: 10
ಹಾಸನ: 15
ದಕ್ಷಿಣ ಕನ್ನಡ: 9
ಚಿತ್ರದುರ್ಗ: 20
ತುಮಕೂರು: 18
ಮಂಡ್ಯ: 14
ಮೈಸೂರು: 18
ಚಾಮರಾಜನಗರ: 14
ಬೆಂಗಳೂರು ಗ್ರಾಮೀಣ: 15
ಬೆಂಗಳೂರು ಉತ್ತರ: 21
ಬೆಂಗಳೂರು ಕೇಂದ್ರ: 24
ಬೆಂಗಳೂರು ದಕ್ಷಿಣ: 22
ಚಿಕ್ಕಬಳ್ಳಾಪುರ: 29
ಕೋಲಾರ: 18

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

4 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

5 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

5 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

6 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

6 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

6 hours ago