Advertisement
ಮಾಹಿತಿ

ರಂಗೇರಿದ ಚುನಾವಣಾ ಕಣ | ರಾಜ್ಯದಲ್ಲಿ 53 ನಾಮಪತ್ರ ವಾಪಸ್‌ |ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ? ಪುರುಷರು, ಮಹಿಳಾ ಅಭ್ಯರ್ಥಿಗಳೆಷ್ಟು? |

Share

ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಕಣ ರಂಗೇರಿದೆ. ಸೋಮವಾರ 53 ಮಂದಿ ನಾಮಪತ್ರ(Nomination) ವಾಪಸ್‌ ಪಡೆದಿದ್ದು, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ(Election) ಒಟ್ಟು 247 ಅಭ್ಯರ್ಥಿಗಳು(Candidates) ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಏ.8 ಕೊನೆ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ 6ನೇ ತಾರೀಖಿನಂದು ಒಬ್ಬರು ಹಾಗೂ ಇಂದು 52 ಮಂದಿ ಸೇರಿದಂತೆ ಒಟ್ಟು 53 ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದಾರೆ. ಕಣದಲ್ಲಿ ಈಗ 247 ಅಭ್ಯರ್ಥಿಗಳಿದ್ದು, ಅವರ ಪೈಕಿ ಪುರುಷರು 226 ಹಾಗೂ ಮಹಿಳಾ ಅಭ್ಯರ್ಥಿಗಳು 21 ಮಂದಿ ಚುನಾವಣೆ ಎದುರಿಸಲಿದ್ದಾರೆ.

ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ?

ಉಡುಪಿ-ಚಿಕ್ಕಮಗಳೂರು: 10
ಹಾಸನ: 15
ದಕ್ಷಿಣ ಕನ್ನಡ: 9
ಚಿತ್ರದುರ್ಗ: 20
ತುಮಕೂರು: 18
ಮಂಡ್ಯ: 14
ಮೈಸೂರು: 18
ಚಾಮರಾಜನಗರ: 14
ಬೆಂಗಳೂರು ಗ್ರಾಮೀಣ: 15
ಬೆಂಗಳೂರು ಉತ್ತರ: 21
ಬೆಂಗಳೂರು ಕೇಂದ್ರ: 24
ಬೆಂಗಳೂರು ದಕ್ಷಿಣ: 22
ಚಿಕ್ಕಬಳ್ಳಾಪುರ: 29
ಕೋಲಾರ: 18

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

6 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

11 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

23 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

24 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago