Advertisement
ಮಾಹಿತಿ

ರಂಗೇರಿದ ಚುನಾವಣಾ ಕಣ | ರಾಜ್ಯದಲ್ಲಿ 53 ನಾಮಪತ್ರ ವಾಪಸ್‌ |ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ? ಪುರುಷರು, ಮಹಿಳಾ ಅಭ್ಯರ್ಥಿಗಳೆಷ್ಟು? |

Share

ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಕಣ ರಂಗೇರಿದೆ. ಸೋಮವಾರ 53 ಮಂದಿ ನಾಮಪತ್ರ(Nomination) ವಾಪಸ್‌ ಪಡೆದಿದ್ದು, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ(Election) ಒಟ್ಟು 247 ಅಭ್ಯರ್ಥಿಗಳು(Candidates) ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಏ.8 ಕೊನೆ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ 6ನೇ ತಾರೀಖಿನಂದು ಒಬ್ಬರು ಹಾಗೂ ಇಂದು 52 ಮಂದಿ ಸೇರಿದಂತೆ ಒಟ್ಟು 53 ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದಾರೆ. ಕಣದಲ್ಲಿ ಈಗ 247 ಅಭ್ಯರ್ಥಿಗಳಿದ್ದು, ಅವರ ಪೈಕಿ ಪುರುಷರು 226 ಹಾಗೂ ಮಹಿಳಾ ಅಭ್ಯರ್ಥಿಗಳು 21 ಮಂದಿ ಚುನಾವಣೆ ಎದುರಿಸಲಿದ್ದಾರೆ.

ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ?

ಉಡುಪಿ-ಚಿಕ್ಕಮಗಳೂರು: 10
ಹಾಸನ: 15
ದಕ್ಷಿಣ ಕನ್ನಡ: 9
ಚಿತ್ರದುರ್ಗ: 20
ತುಮಕೂರು: 18
ಮಂಡ್ಯ: 14
ಮೈಸೂರು: 18
ಚಾಮರಾಜನಗರ: 14
ಬೆಂಗಳೂರು ಗ್ರಾಮೀಣ: 15
ಬೆಂಗಳೂರು ಉತ್ತರ: 21
ಬೆಂಗಳೂರು ಕೇಂದ್ರ: 24
ಬೆಂಗಳೂರು ದಕ್ಷಿಣ: 22
ಚಿಕ್ಕಬಳ್ಳಾಪುರ: 29
ಕೋಲಾರ: 18

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

41 seconds ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

9 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

9 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

10 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

14 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago