ಬೇಂಗಮಲೆಯಲ್ಲಿ ತ್ಯಾಜ್ಯ ಎಸೆಯುವುದರ ವಿರುದ್ಧ ಕ್ರಮಕ್ಕೆ ಸೂಚನೆ : ಬಜರಂಗದಳ ಸಂತಸ

June 29, 2019
8:15 PM

ಸುಳ್ಯ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಚೊಕ್ಕಾಡಿ ಪದವು ಮತ್ತು ಪಂಚಶ್ರೀ ಫ್ರೆಂಡ್ಸ್ ಕ್ಲಬ್ ಅಕ್ಕೊಜಿಪಾಲ್ ಸುಳ್ಯ ಇದರ ವತಿಯಿಂದ  “ಸ್ವಚ್ಛ ಬೇಂಗಮಲೆ” ಕಾರ್ಯಕ್ರಮ ನಡೆಯಿತು. ಬೇಂಗಮಲೆ ಪರಿಸರದಲ್ಲಿ ಪ್ಲಾಸ್ಟಿಕ್,ಕೋಳಿ  ತ್ಯಾಜ್ಯ ಎಸೆಯುದನ್ನು ವಿರೊಧಿಸಿ ಸುಳ್ಯ  ಕ್ಷೇತ್ರದ ಶಾಸಕರಿಗೆ ಮತ್ತು ಸುಳ್ಯ ತಹಶೀಲ್ದಾರಿಗೆ ಮನವಿ ಮಾಡಲಾಗಿತ್ತು.  ಈ ಬಗ್ಗೆ   ಪ್ಲಾಸ್ಟಿಕ್ ತ್ಯಾಜ್ಯ,ಕೋಳಿ  ತ್ಯಾಜ್ಯ ಎಸೆದ ಸ್ಥಳ ಪರಿಶೀಲಿಸಿದ ಅಧಿಕಾರಿಗಳು ಚರ್ಚಿಸಿ ರಸ್ತೆ ಬದಿಯಲ್ಲಿ   ತ್ಯಾಜ್ಯ ಹಾಕಿದ್ದು ಗಮನಕ್ಕೆ ಬಂದರೆ ಅವರ ಮೇಲೆ
133 ಸೆಕ್ಷನ್ ಹಾಕಿ ಬಂಧಿಸುದಾಗಿ ಈಗ ಅಧಿಕಾರಿಗಳು ತಿಳಿಸಿದ್ದಾರೆ.  ಇದು ರಾತ್ರಿ ಹಗಲು ಬೇಂಗಮಲೆ ರಕ್ಷಣೆಗೆ ನಿಂತ  ಬಜರಂಗದಳ ಕಾರ್ಯಕರ್ತರಿಗೆ ಸಿಕ್ಕ ಮೊದಲ ಜಯ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?
July 10, 2025
2:11 PM
by: ಸಾಯಿಶೇಖರ್ ಕರಿಕಳ
ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ
July 10, 2025
8:26 AM
by: ದ ರೂರಲ್ ಮಿರರ್.ಕಾಂ
ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |
July 10, 2025
8:18 AM
by: ದ ರೂರಲ್ ಮಿರರ್.ಕಾಂ
ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?
July 10, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group