ಸುಳ್ಯ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಚೊಕ್ಕಾಡಿ ಪದವು ಮತ್ತು ಪಂಚಶ್ರೀ ಫ್ರೆಂಡ್ಸ್ ಕ್ಲಬ್ ಅಕ್ಕೊಜಿಪಾಲ್ ಸುಳ್ಯ ಇದರ ವತಿಯಿಂದ “ಸ್ವಚ್ಛ ಬೇಂಗಮಲೆ” ಕಾರ್ಯಕ್ರಮ ನಡೆಯಿತು. ಬೇಂಗಮಲೆ ಪರಿಸರದಲ್ಲಿ ಪ್ಲಾಸ್ಟಿಕ್,ಕೋಳಿ ತ್ಯಾಜ್ಯ ಎಸೆಯುದನ್ನು ವಿರೊಧಿಸಿ ಸುಳ್ಯ ಕ್ಷೇತ್ರದ ಶಾಸಕರಿಗೆ ಮತ್ತು ಸುಳ್ಯ ತಹಶೀಲ್ದಾರಿಗೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಪ್ಲಾಸ್ಟಿಕ್ ತ್ಯಾಜ್ಯ,ಕೋಳಿ ತ್ಯಾಜ್ಯ ಎಸೆದ ಸ್ಥಳ ಪರಿಶೀಲಿಸಿದ ಅಧಿಕಾರಿಗಳು ಚರ್ಚಿಸಿ ರಸ್ತೆ ಬದಿಯಲ್ಲಿ ತ್ಯಾಜ್ಯ ಹಾಕಿದ್ದು ಗಮನಕ್ಕೆ ಬಂದರೆ ಅವರ ಮೇಲೆ
133 ಸೆಕ್ಷನ್ ಹಾಕಿ ಬಂಧಿಸುದಾಗಿ ಈಗ ಅಧಿಕಾರಿಗಳು ತಿಳಿಸಿದ್ದಾರೆ. ಇದು ರಾತ್ರಿ ಹಗಲು ಬೇಂಗಮಲೆ ರಕ್ಷಣೆಗೆ ನಿಂತ ಬಜರಂಗದಳ ಕಾರ್ಯಕರ್ತರಿಗೆ ಸಿಕ್ಕ ಮೊದಲ ಜಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…